ಬೆಂಗಳೂರು:ವಿಕ್ಟೋರಿಯಾ ಆಸ್ಪತ್ರೆ ವೈದ್ಯರೊಬ್ಬರು ಅಪಾರ್ಟ್​ಮೆಂಟ್​ನ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಬುಧವಾರ ಸಂಭವಿಸಿದೆ.
ಡಾ. ಪೃಥ್ವಿರಾಜ್ ರೆಡ್ಡಿ(31) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಮೂರು ತಿಂಗಳ ಹಿಂದಷ್ಟೇ ಇವರು ವೈದ್ಯೆಯೊಬ್ಬರ ಜೊತೆ ಮದುವೆ ಆಗಿದ್ದರು. ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋದ್ರೇಜ್ ಅಪಾರ್ಟ್‌ಮೆಂಟ್​ನಲ್ಲಿ ವಾಸವಿದ್ದರು.
ಬುಧವಾರ ಬೆಳಗಿನ ಜಾವ ಅಪಾರ್ಟ್‌ಮೆಂಟ್​ನ 11ನೇ ಮಹಡಿ ಮೇಲಿನಿಂದ ಕೆಳಕ್ಕೆ ಜಿಗಿದು ಡಾ. ಪೃಥ್ವಿರಾಜ್ ರೆಡ್ಡಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ಗೊತ್ತಾಗಿಲ್ಲ. ವೈದ್ಯನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಆಂಧ್ರದಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಪೊಲೀಸರು ತನಿಖೆ ಮುಂದುರಿಸಿದ್ದಾರೆ.
ಡಾ. ಪೃಥ್ವಿರಾಜ್​ ಕೂಡ ವೈದ್ಯರು. ಪತ್ನಿಯೂ ವೈದ್ಯೆ. ಸುಖವಾಗಿ ಸಂಸಾರ ಮಾಡಬೇಕಿದ್ದವ ಸಾವಿನ ಮನೆಯ ಕದ ತಟ್ಟಿದ್ದೇಕೆ? ಎಂಬುದು ಪೊಲೀಸರ ತನಿಖೆ ಬಳಿಕವಷ್ಟೇ ಗೊತ್ತಾಗಲಿದೆ.
ತುಮಕೂರಲ್ಲಿ ಹಾಡಹಗಲೇ ನಡುರಸ್ತೆಯಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡನ ಭೀಕರ ಹತ್ಯೆ! ಬೆಚ್ಚಿಬಿದ್ದ ಜನ

ಅಕ್ಕನ ಚಿತೆಗೆ ಹಾರಿ ಪ್ರಾಣಬಿಟ್ಟ ತಮ್ಮ! ನೋವಲ್ಲೇ 430km ದೂರದಿಂದ ಬಂದವ ನೋಡನೋಡುತ್ತಿದ್ದಂತೆ ಸುಟ್ಟು ಕರಕಲಾದ

ಗೊರವನಹಳ್ಳಿ ಸಮೀಪ ಘೋರ ಕೃತ್ಯ: 3 ವರ್ಷದ ಬಳಿಕ ಸಿಕ್ಕಿಬಿದ್ದವ ಬಾಯ್ಬಿಟ್ಟ ರಹಸ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + eight =
Remember me
