ಬಳ್ಳಾರಿ:ಮಹಾಮಾರಿ ಕರೊನಾ ಸೋಂಕಿಗೆ ವಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ಬಲಿಯಾಗಿದ್ದಾರೆ.
ಡಾ. ವಿಜಯಶಂಕರ್(52) ಮೃತರು. ವಿಮ್ಸ್ ಆಸ್ಪತ್ರೆಯಲ್ಲಿ ಚರ್ಮರೋಗ ತಜ್ಞರಾಗಿದ್ದ ವಿಜಯಶಂಕರ್​ಗೆ ಕಳೆದ ವಾರದಿಂದ ಕರೊನಾ ಸೋಂಕು ತಗುಲಿತ್ತು.
ಕೆಲ ದಿನಗಳ ಕಾಲ ಹೋಮ್ ಐಸೋಲೇಷನ್​​ನಲ್ಲಿದ್ದ ಡಾ.ವಿಜಯ್​ ಶಂಕರ್​ ಅವರು ನಗರದ ಆರಾಧನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಡಾ.ವಿಜಯ ಶಂಕರ್​ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯದ ಕೋವಿಡ್ ಕೇರ್ ಸೆಂಟರ್​ಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಡಾ. ವಿಜಯ ಶಂಕರ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ಗರ್ಭಿಣಿ ಕಣ್ಣೀರಿಟ್ಟರೂ ಅಡ್ಮಿಟ್​ ಮಾಡಿಕೊಳ್ಳಲಿಲ್ಲ, ಆಸ್ಪತ್ರೆ ಬಾಗಿಲಲ್ಲಿ ನಿಂತಿರುವಾಗಲೇ ಹೆರಿಗೆ, ಕೆಳಗೆ ಬಿದ್ದು ಮಗು ಸಾವು!

ಗಂಡನ ಪ್ರಾಣ ಉಳಿಸಿಕೊಡಿ ಎಂದು ಅಂಗಲಾಚಿದ ಮಹಿಳೆಯನ್ನು ಮಂಚಕ್ಕೆ ಕರೆದ ಕೋವಿಡ್​ ಆಸ್ಪತ್ರೆ ಸಿಬ್ಬಂದಿ: ಮುಂದಾಗಿದ್ದು ದುರಂತ!

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಒಂದೇ ಕುಟುಂಬದ ಮೂವರು ಸಹೋದರರ ಸಾವು!

ಅನುಮಾನಾಸ್ಪದವಾಗಿ ಪತ್ನಿ ಸತ್ತ 5 ದಿನಕ್ಕೆ ಸಾವಿನ ಮನೆಯ ಕದ ತಟ್ಟಿದ ಟೆಕ್ಕಿ! ಕಳೆದ ತಿಂಗಳಷ್ಟೆ ಮದ್ವೆ ಆಗಿದ್ದವರ ಬದುಕಲ್ಲಿ ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 1 =
Remember me
