ಬೆಂಗಳೂರು:ನೂತನ ಸಿಎಂ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಸಂಪುಟ ರಚನೆಯ ಜತೆಗೆ ಡಿಸಿಎಂ ಆಯ್ಕೆಯ ಕಸರತ್ತು ಶುರುವಾಗಿದೆ.
ತಮ್ಮ ಬೆಂಬಲಿಗರನ್ನು ಸಂಪುಟಕ್ಕೆ ಸೇರಿಸಲು ಸಿಎಂ ರಣತಂತ್ರ ಹೆಣೆದಿದ್ದರೂ, ಸಂಪುಟ ರಚನೆ ಸಂಪೂರ್ಣ ಹೈಕಮಾಂಡ್ ಅಣತಿಯಂತೆ ನಡೆಯಲಿದೆ ಎನ್ನಲಾಗಿದೆ. ಹೊಸ ಮುಖಗಳಿಗೆ ಮಣೆ ಹಾಕುವ ಹಿನ್ನೆಲೆ ವಲಸಿಗ ಮಾಜಿ ಸಚಿವರಿಗೆ ಟೆನ್ಷನ್ ಶುರುವಾಗಿದೆ. ನಿನ್ನೆಯಿಂದ ಮೂಲ ಮಾಜಿ ಸಚಿವರಗಿಂತ ವಲಸಿಗ ಮಾಜಿ ಸಚಿವರೇ ಮಾಜಿ ಸಿಎಂ ಬಿಎಸ್​ವೈ ಮತ್ತು ಹಾಲಿ ಸಿಎಂ ಬೊಮ್ಮಾಯಿ ಸುತ್ತಾ ಗಿರಿಕಿ ಹೊಡೆಯುತ್ತಿದ್ದಾರೆ. ಇನ್ನು ನಾಲ್ವರು ವಲಸಿಗರನ್ನು ಹಾಗೂ ಸಚಿವರಾಗಿದ್ದ ಮೂಲ ಬಿಜೆಪಿಯ 9 ಮಂದಿಯನ್ನು ಕೈ ಬಿಡುವ ಬಗ್ಗೆ ಚಿಂತನೆ ನಡೆದೆ ಎಂಬ ಮಾಹಿತಿಯೂ ಲಭ್ಯವಾಗಿದೆ
ಸದ್ಯ ಬೊಮ್ಮಾಯಿ ಸಂಪುಟ ಸೇರಲಿರುವ ಸಂಭಾವ್ಯ ಸಚಿವರು ಪಟ್ಟಿ ಇಲ್ಲಿದೆ.
ಆದರೆ, ಬಸನಗೌಡ ಪಾಟೀಲ್ ಯತ್ನಾಳ್ ಅವರ ಆಯ್ಕೆಗೆ ಬಿಎಸ್​ವೈ ವಿರೋಧ ವ್ಯಕ್ತಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ: ಬಡವರು-ರೈತರ ಕಣ್ಣೀರು ಒರೆಸುವೆ… ಸಮಸ್ಯೆಗಳ ಸರಮಾಲೆಯೇ ಇದೆ..
ಇಂದಿನಿಂದ ಬೊಮ್ಮಾಯಿ ‘ರಾಜ್ಯ’ಭಾರ! ಸಮಸ್ಯೆಗಳನ್ನೇ ಹೊದ್ದು ಮಲಗಿದೆ ಹಾದಿ…
ಗಂಡನಿಗೆ ಹಣದಾಹ, ಮಾವನಿಗೆ ಕಾಮದಾಹ… ಪೊಲೀಸರ ಮುಂದೆ ನರಕಯಾತನೆ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − one =
Remember me
