ಬೆಂಗಳೂರು: ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಆನ್‌ಲೈನ್‌ ತರಗತಿಯಿಂದ ವಂಚಿತರಾಗಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಲಾಕ್‌ಡೌನ್‌ ಮುಗಿದ ನಂತರ 20ರಿಂದ 25 ದಿನಗಳ ಕಾಲ ಪುನರಾವರ್ತನಾ ತರಗತಿಗಳನ್ನು ನಡೆಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಸದಸ್ಯರು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರ ಬಳಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಛತ್ತೀಸ್​ಗಢ ಮಾಜಿ ಸಿಎಂ ಅಜಿತ್​ ಜೋಗಿಗೆ ಕಾರ್ಡಿಯಾಕ್ ಅರೆಸ್ಟ್​
ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಡಾ.ಅಶ್ವತ್ಥನಾರಾಯಣ ಅವರ ಜತೆ ಶನಿವಾರ ಚರ್ಚೆ ನಡೆಸಿದ ಎಬಿವಿಪಿ ಸದಸ್ಯರು ಈ ಕುರಿತು ಮನವಿ ಪತ್ರ ಸಲ್ಲಿಸಿದ್ದಾರೆ. ಎಬಿವಿಪಿ ಸಲ್ಲಿಸಿರುವ ಸಲಹೆ ಹಾಗೂ ಬೇಡಿಕೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಉಪಮುಖ್ಯಮಂತ್ರಿ ಭರವಸೆ ನೀಡಿದರು.
“ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವಾಸ್ತವ ಪರಿಸ್ಥಿತಿ ಕುರಿತು ಸಮೀಕ್ಷೆ ನಡೆಸಿದ ಬಳಿಕ ಶಿಕ್ಷಣ ತಜ್ಞರು, ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿ ಕೆಲ ಬೇಡಿಕೆ ಹಾಗೂ ಸಲಹೆಗಳನ್ನು ಮುಂದಿಟ್ಟಿರುವುದಾಗಿ,” ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಹರ್ಷ ನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ಸಿಗರಿಗೆ ಶಾಕ್ ನೀಡಿದ ಜಾರಿ ನಿರ್ದೇಶನಾಲಯ!
ಎಬಿವಿಪಿ ಸಲಹೆ-ಬೇಡಿಕೆಗಳು
ಮೇ 17ರ ಬಳಿಕ ಪದವಿ ಪರೀಕ್ಷೆ ಕುರಿತು ನಿರ್ಧಾರ: ಸುಳಿವು ನೀಡಿದ್ರು ಡಿಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − nine =
Remember me
