ರಾಮನಗರ: ಬೆಂಗಳೂರು-ಮೈಸೂರು ದಶಪಥದಲ್ಲಿ ಮೇಲಿಂದ ಮೇಲೆ ಅಪಘಾತಗಳಾಗುತ್ತಿದ್ದು, ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ಇಬ್ಬರು ಸಾವಿಗೀಡಾಗಿದ್ದರೆ, ನಾಲ್ವರು ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಭೀಕರ ಅಪಘಾತ: ಕಾರಲ್ಲಿದ್ದ ಸ್ನೇಹಿತರಿಬ್ಬರ ಸಾವು, ಇನ್ನಿಬ್ಬರ ಪರಿಸ್ಥಿತಿ ಗಂಭೀರ..
ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಯುವತಿ ಸೇರಿದಂತೆ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಇದನ್ನು ಕುಡಿದರೆ ಹೃದಯಾಘಾತದ ಸಾಧ್ಯತೆ ತೀರಾ ಕಡಿಮೆ ಅಂತೆ!; ಏನಿದು, ಎಷ್ಟು ಕುಡಿಯಬೇಕು?
ಕಾರು ಮೈಸೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿತ್ತು. ಲಾರಿಯನ್ನು ಓವರ್​ಟೇಕ್ ಮಾಡಲು ಯತ್ನಿಸುತ್ತಿದ್ದಾಗ ಅದರ ಹಿಂಬದಿಗೆ ಕಾರು ಡಿಕ್ಕಿಯಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿನೋದ್ ಪ್ರಭಾಕರ್-ಸೌಂದರ್ಯ ಜಯಮಾಲಾ ಅಪರೂಪದ ಭೇಟಿ; ಎಲ್ಲಿ-ಏನು? ಇಲ್ಲಿದೆ ವಿವರ..

ಮೂರನೇ ಮಗುವಾದರೆ 5 ಲಕ್ಷ ರೂ. ಕೊಡ್ತಾರಂತೆ!; ಶಿಕ್ಷಣ-ಚಿಕಿತ್ಸೆಯೂ ಉಚಿತ, ಮದ್ವೆ ಖರ್ಚಿಗೂ ಧನಸಹಾಯ: ಇಲ್ಲಿದೆ ವಿವರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fifteen =
Remember me
