ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ.
ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್ ಬೈಕ್​ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ.
ಕಳೆದ 15 ದಿನದಿಂದ ಸಾವು ಬದುಕಿನ ನಡುವೆ ಹೋರಾಟ ಮಾಡಿ ಶುಕ್ರವಾರ ಮೃತಪಟ್ಟಿದ್ದಾನೆ. ಹಾಸನದ ಹಿಮ್ಸ್ ಕಾಲೇಜಿನಲ್ಲಿ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 12 =
Remember me
