ಚಿಕ್ಕಮಗಳೂರು: ಬೆಂಗಳೂರಿನಲ್ಲಿ ಸೆಲ್ಫಿ ವಿಡಿಯೋ ಮಾಡುತ್ತ ನಟಿ ಚಂದನಾ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಸದ್ದುಗುಂಟೆ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಚಂದನಾಳನ್ನು ವಂಚಿಸಿದ್ದ ಆಕೆಯ ಪ್ರಿಯಕರ ದಿನೇಶ್ ಪ್ರಮುಖ ಆರೋಪಿ.
ದಿನೇಶ್ ಮತ್ತು ಆತನ ಕುಟುಂಬದವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗುತ್ತಿದ್ದಂತೆ ಎಲ್ಲರೂ ತಲೆಮರೆಸಿಕೊಂಡಿದ್ದರು. ಸದ್ದುಗುಂಟೆ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು ಚಿಕ್ಕಮಗಳೂರು ಕಾಡಿನಿಂದ ದಿನೇಶ್​ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿಯನ್ನು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಪ್ರಿಯಕರನ ವಂಚನೆಯನ್ನು ಫೇಸ್‌ಬುಕ್‌ನಲ್ಲೂ ತೋಡಿಕೊಂಡಿದ್ದ ನಟಿ ಚಂದನಾ
ನಟಿ ಚಂದನಾ ಮೇ ತಿಂಗಳ ಕೊನೆಯಲ್ಲಿ ಸೆಲ್ಫಿ ವಿಡಿಯೋ ಮಾಡುತ್ತ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಪ್ರಿಯತಮ ದಿನೇಶ್, ಆತನ ತಂದೆ ಲೋಕಪ್ಪ ಗೌಡ, ತಾಯಿ ಗಾಯತ್ರಿ, ಚಿಕ್ಕಮ್ಮ ಶೈಲಾ, ಸೋದರಮಾವ ಸ್ವಾಮಿ ವಿರುದ್ಧ ಆಕೆಯ ಪಾಲಕರು ದೂರು ದಾಖಲಿಸಿದ್ದರು.
ನಟಿ ಚಂದನಾ ಆತ್ಮಹತ್ಯೆಗೆ ಇಲ್ಲಿದೆ ನೋಡಿ ನಿಜವಾದ ಕಾರಣ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − two =
Remember me
