ಬೀದರ್​: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಬಳಿ ಇದ್ದ 3 ಲಕ್ಷ ರೂಪಾಯಿಯನ್ನು ಪೊಲೀಸರಿಗೆ ಒಪ್ಪಿಸುವ ಮೂಲಕ ಆಂಬುಲೆನ್ಸ್​ ಸಿಬ್ಬಂದಿಗಳು ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಬೀದರ್​ ನಗರ ವಲಯದ ಪಶು ವಿಶ್ವವಿದ್ಯಾಲಯದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಸುಲೇಪೆಟನ ಗಣಪತಿ ಪ್ರಸಾದ (40) ಸ್ಥಳದಲ್ಲೇ ಮೃತಪಟ್ಟರು. ಈ ವೇಳೆ ಮೂವರಿಗೆ ಗಂಭೀರ ಗಾಯಗಳಾಗಿದ್ದವು.
ಮೃತ ಗಣಪತಿ ಪ್ರಸಾದ ಬಳಿ ಇದ್ದ 3 ಲಕ್ಷ ಹಣವನ್ನು ಆಂಬುಲೆನ್ಸ್​ ಸಿಬ್ಬಂದಿಗಳಾದ ಓಂಕಾರ ಮತ್ತು ಇಮ್ಯಾನವೇಲ್ ಪೊಲೀಸರಿಗೆ ಒಪ್ಪಿಸುವ ಮೂಲಕ ಮಾನವೀಯತೆ ಮತ್ತು ಕರ್ತವ್ಯ ನಿಷ್ಠೆ ಮೆರದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
