ಬೆಂಗಳೂರು:ಏ.27 ರಿಂದ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ‘ದ ದಾಪರ್ ಶೋ’ ಹೆಸರಿನಲ್ಲಿ ಪ್ರಸಿದ್ದ ಕಲಾವಿದ ಉದಯಕೃಷ್ಣ ಮತ್ತು ಪುತ್ರಿ ನಿಯತಿ ಭಟ್ ಅವರ ಚಿತ್ರಕಲಾ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಪ್ರದರ್ಶನದಲ್ಲಿ ವಿಶೇಷ ಪೇಂಟಿಂಗ್, ೆಟೋಗ್ರಫಿ, ಮಂಡಲ, ಗ್ರಾಫಿಕ್ಸ್ ಹೀಗೆ ವಿವಿಧ ಬಗೆಯ ಚಿತ್ರಗಳನ್ನು ಪ್ರದರ್ಶಿಸಲಾಗುವುದು. ಏ.27 ರಂದು ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿರುವ ಪ್ರದರ್ಶನವು ಏ.29 ರಂದು ಸಂಜೆಯವರೆಗೆ ನಡೆಯಲಿದೆ.
ಪ್ರದರ್ಶನದ ಉದ್ಘಾಟನೆಯನ್ನು ಜಿ.ಎಸ್.ಶಂಕರಿಯವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಸಿದ್ಧ ಗಾಯಕರಾದ ಡಾ. ವಿದ್ಯಾಭೂಷಣ, ಶ್ಯಾಡೋ ಕಲಾವಿದ ಪ್ರಹ್ಲಾದ ಆಚಾರ್ಯ ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eighteen =
Remember me
