ವಿಜಯಪುರ: ತಿಡಗುಂದಿಯ ಕಾಯಕಯೋಗಿ ಗ್ರಾಮೀಣ ಸೇವಾ ದತ್ತಿ ವಿಶ್ವಸ್ಥ ಸಂಸ್ಥೆಯ ಮಾನಸ ಗಂಗೋತ್ರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ರಾಣಿ, ಮರಿಯಮ್ಮ, ಪ್ರಮೋದ, ಪ್ರಜ್ವಲ, ನಾಗರಾಜ ಹಾಗೂ ರಾಜು ಅವರು ಎಜುಕೇಷನ್ ಎಕ್ಸಪೋದಲ್ಲಿ ಬುಧವಾರ ತಮ್ಮ ಯೋಗ ಸಾಧನೆಯನ್ನು ಪ್ರದರ್ಶಿಸಿದರು. ದೈಹಿಕ ನಿರ್ದೇಶಕ ದೇವೆಂದ್ರ ಕುಡಕಿ ಅವರು ಮಾರ್ಗದರ್ಶನ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
