ಆನೇಕಲ್:ಸ್ನೇಹಿತರ ಜತೆ ಮೀನು ಹಿಡಿಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗೋಪಿ(19) ಮೃತ ಯುವಕ. ಆನೇಕಲ್ ತಾಲೂಕಿನ ಮಹಲ್ ಚೌಡದೇನಹಳ್ಳಿ ಕೆರೆಯಲ್ಲಿ ನಡೆದ ಘಟನೆ ನಡೆದಿದೆ.
ಇದನ್ನೂ ಓದಿ: ಹಿಂದೂ ಯುವಕ-ಮುಸ್ಲಿಂ ಯುವತಿ ಊಟಕ್ಕೆ ಹೋಗಿ ಬರುವ ವೇಳೆ ಅಮಾನುಷವಾಗಿ ಹಲ್ಲೆ: ರಕ್ಷಿಸಲು ಬಂದ ದಾರಿಹೋಕರಿಗೆ ಚೂರಿ ಇರಿತ
ಗೋಪಿ ತನ್ನ ಸ್ನೇಹಿತರ ಜತೆ ಚೌಡದೇನಹಳ್ಳಿ ಕೆರೆಯಲ್ಲಿ ಮೀನಿ ಹಿಡಿಯಲು ತೆರಳಿದ್ದರು. ಮೀನು ಹಿಡಿಯಲು ಹೋಗಿದ್ದ ಯುವಕ ಆಯಾ ತಪ್ಪಿ ಬಿದ್ದು, ಕೆರೆಯ ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾನೆ.
ಅಗ್ನಿಶಾಮಕದಳದ ಸಿಬ್ಬಂದಿ ಮೃತ ದೇಹವನ್ನ ಮೇಲೆತ್ತಿದ್ದಾರೆ. ಮೃತ ಗೋಪಿ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಬ್ಬದ ಹಿನ್ನೆಲೆ ಮಾಂಸ ಮಾರಾಟ ನಿಷೇಧ; ನಿಯಮ ಉಲ್ಲಂಘಿಸಿದ್ರೆ 1000 ರೂ. ದಂಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + one =
Remember me
