ಬೆಂಗಳೂರು:ರಸ್ತೆಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದ ಆರ್ ಎಕ್ಸ್ ರವಿ ಆ್ಯಂಡ್ ಟೀಂ ಅನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರಸ್ತೆಯಲ್ಲಿ ಬರುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡಲು ಆರ್​ ಎಕ್ಸ್ ರವಿ ಗ್ಯಾಂಗ್​ ಸಂಚು ರೂಪಿಸಿತ್ತು. ಸೂಕ್ತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 6 ಮಂದಿ ರೌಡಿಗಳನ್ನು ಕಂಬಿ ಹಿಂದಕ್ಕೆ ತಳ್ಳಿದೆ.
ಇದನ್ನೂ ಓದಿರಿತೋಟದ ಮನೆಯಲ್ಲಿ ಸೆಕ್ಸ್ ಮಾಡುತ್ತಿರುವಾಗಲೇ ಮಹಿಳೆ ಮತ್ತು ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ ಅಜ್ಜ-ಮೊಮ್ಮಗ!
ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ರೂಪಿಸಿದ್ದ ಆರ್ ಎಕ್ಸ್ ರವಿ, ಶರತ್ ಬಾಬು, ದೀಪಕ್ ಕುಮಾರ್ ಸೇರಿ 6 ಜನರನ್ನು ಬಂಧಿಸಲಾಗಿದ್ದು, ಮೂರು ಲಾಂಗು, ಚಾಕು, ಕಾರದಪುಡಿ ಪೊಟ್ಟಣ, ಕೃತ್ಯಕ್ಕೆ ಬಳಸಿದ್ದ ಓಮಿನಿ ಕಾರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಲಹಂಕ ನ್ಯೂ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ಆರೋಪಿಗಳ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಹಲವು ಕೇಸ್​ಗಳು ಇವೆ.
‘ಅಪ್ಪ.. ಯಾವ ಕಾಲೇಜಿಗೆ ಸೇರಿಸುತ್ತಿದ್ದೆ?’ ಎಂದ ಮಗ ಬಾರದ ಲೋಕಕ್ಕೆ ಸೇರಿಯೇಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 2 =
Remember me
