ಬೆಂಗಳೂರು:ಮೈಂಡ್‌‌ಟ್ರೀ ಕಂಪನಿಯ ಸಿಇಒ ದೇವಶಿಶ್ ಚಟರ್ಜಿ ಮತ್ತು ಅಜೀಂ ಪ್ರೇಂಜಿ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ. ಅನುರಾಗ್ ಬೆಹಾರ್ ಸೇರಿದಂತೆ ಹತ್ತು ತಜ್ಞರನ್ನು ಮುಂದಿನ ಐದು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ವಿಶಾಖಪಟ್ಟಣ ಕೇಂದ್ರೀಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ.ಕಟ್ಟೀಮನಿ, ಕುವೆಂಪು ವಿವಿ ನಿವೃತ್ತ ಕುಲಪತಿ ಜೋಗಿನ್ ಶಂಕರ್, ಅಕ್ಕಮಹಾದೇವಿ ವಿವಿ ನಿವೃತ್ತ ಕುಲಪತಿ ಮೀನಾ ಚಂದಾವರ್ಕರ್, ಐಸಿಎಸ್ಎಸ್ಆರ್ ನಿರ್ದೇಶಕಿ ಪ್ರೊ. ಉಷಾರಾಣಿ, ಎಂಎಆರ್​ಸಿಕೆ ಲೈಫ್ ಸೈನ್ಸಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎನ್.ಎಸ್. ಶ್ರೀನಾಥ್, ಕ್ವಿಸ್ಟ್ ಗ್ಲೋಬಲ್ ಕಂಪನಿ ಅಧ್ಯಕ್ಷ ಅಜಯ್ ಪ್ರಭು ಮತ್ತು ಬಾಶ್ ಗ್ಲೋಬಲ್ ಸಾಫ್ಟ್‌ವೇರ್‌ನ ಮುಖ್ಯ ಕಾರ್ಯತಂತ್ರ ಅಧಿಕಾರಿ ರಾಘವೇಂದ್ರ ಕೃಷ್ಣಮೂರ್ತಿ ಅವರನ್ನು ಉನ್ನತ ಶಿಕ್ಷಣ ಪರಿಷತ್ತಿಗೆ ನಾಮನಿರ್ದೇಶಕ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಉದ್ಯಮದ ಪ್ರಮುಖರನ್ನು ಶಿಕ್ಷಣ ಕ್ಷೇತ್ರದ ಜತೆ ಜೋಡಿಸುವ ಉದ್ದೇಶದಿಂದ ಈ ಬಾರಿ ಪರಿಷತ್ತಿಗೆ ಉದ್ಯಮಿಗಳನ್ನೂ ನೇಮಿಸಲಾಗಿದೆ.
ಸಿದ್ದರಾಮಯ್ಯಗೆ ಶಸ್ತ್ರಚಿಕಿತ್ಸೆ: 4 ದಿನ ಸಾರ್ವಜನಿಕರ ಭೇಟಿಗೆ ಇಲ್ಲ ಅವಕಾಶ

ರಾಮ-ಕೃಷ್ಣ ಇತಿಹಾಸ ಪುರುಷರಲ್ಲ! ಮತ್ತೊಂದು ವಿವಾದ ಸೃಷ್ಟಿಸಿದ ನಿವೃತ್ತ ನ್ಯಾ. ವಸಂತ ಮುಳಸಾವಳಗಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + eleven =
Remember me
