ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಾಜಭವನದಲ್ಲಿ ಭರ್ಜರಿ ತಯಾರಿ ಮಾಡಲಾಗಿದೆ.ಗಾಜಿನಮನೆಯಲ್ಲಿ 1000 ಆಸನ ವ್ಯವಸ್ಥೆ ಮಾಡಲಾಗಿದೆ. ಅದರಲ್ಲಿ 200 ಆಸನಗಳು ಶಾಸಕರು ಮತ್ತು ಜನಪ್ರತಿನಿಧಿಗಳಿಗೆ, 100 ಆಸನಗಳು ನೂತನ ಸಚಿವರು ಮತ್ತು ಅವರ ಕುಟುಂಬಸ್ಥರಿಗೆ ಹಾಗೂ ಉಳಿದ 700 ಆಸನಗಳನ್ನು ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಮೀಸಲಿಡಲಾಗಿದೆ.
ರಾಜಭವನದ ಬಳಿ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಶ್ವಾನದಳ ಮತ್ತು ಬಾಂಬ್​ ನಿಷ್ಕ್ರಿಯ ದಳದಿಂದ ಅಂತಿಮ ಹಂತದ ಪರಿಶೀಲನೆ ನಡೆಸಲಾಗಿದೆ.
ನೂತನ ಸಚಿವರ ಬೆಂಬಲಿಗರು ಹರ್ಷೋದ್ಘಾರ ಕೂಗುತ್ತಿದ್ದಾರೆ. ಮುಖ್ಯಮಂತ್ರಿ ಪರವಾಗಿ ಕೂಡ ಜಯಘೋಷಣೆ ಮಾಡುತ್ತಿದ್ದಾರೆ.(ದಿಗ್ವಿಜಯ ನ್ಯೂಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
