ಕರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪನವರು ಅಲ್ಲಿಂದ ಡಿಸ್​ಚಾರ್ಜ್​ ಆಗಿ ಮನೆಗೆ ಬಂದ ಮೇಲೆ ಮೊದಲಿನಷ್ಟೇ ಲವಲವಿಕೆಯಿಂದ ತಮ್ಮ ನಿತ್ಯ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.
ನಿನ್ನೆ ಬೆಂಗಳೂರಿನ ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ, ರಾಜ್ಯದ ಜನರನ್ನು ಉದ್ದೇಶಿಸಿ ಮಾತನ್ನೂ ಆಡಿದ್ದಾರೆ.
ಇಂದು ಬೆಳಗ್ಗೆ ಟ್ವೀಟ್​ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ತಮ್ಮ ನಿವಾಸದಲ್ಲಿರುವ ಮುದ್ದು ಕರುಗಳಾದ ನಂದೀಶ ಮತ್ತು ಬಸವನನ್ನು ಪರಿಚಯಿಸಿದ್ದಾರೆ. ಯಡಿಯೂರಪ್ಪನವರಿಗೆ ಗೋವುಗಳೆಂದರೆ ಪ್ರೀತಿ ಎಂಬುದು ಗೊತ್ತಿರುವ ವಿಷಯ. ಇಂದು ಟ್ವೀಟ್​ ಮಾಡಿದ ಅವರು, ನನ್ನ ದಿನಚರಿ ಪ್ರಾರಂಭ ಆಗುವುದೇ ನಡಿಗೆಯ ಮೂಲಕ. ಆಗ ಎದುರಾಗುವ ಮುದ್ದಿನ ಕರುಗಳಾದ ನಂದೀಶ ಮತ್ತು ಬಸವನ ಮೈ ತಡವದೆ ನಡಿಗೆ ಪೂರ್ಣವಾಗುವುದಿಲ್ಲ. ಮೂಕ ಪ್ರಾಣಿಗಳ ಪ್ರೀತಿ, ಅಕ್ಕರೆಗಳ ಅಭಿವ್ಯಕ್ತಿ ಹೃದಯ ಮುಟ್ಟುತ್ತದೆ ಎಂದಿದ್ದಾರೆ. ಫೋಟೋವನ್ನೂ ಶೇರ್​ ಮಾಡಿಕೊಂಡಿದ್ದಾರೆ.
ಹಲವು ಸಮಸ್ಯೆಗಳ ನಡುವೆಯೂ ರಾಜ್ಯದಲ್ಲಿ ಅಭಿವೃದ್ಧಿ ಚಕ್ರ ಚಲಿಸಿದೆ: ಸಿಎಂ ಬಿ.ಎಸ್​. ಯಡಿಯೂರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 3 =
Remember me
