ಬಾಗಲಕೋಟೆ: ಸೋನಾಲಿ ಕದಂ ಗರ್ಭಪಾತ ಹಾಗೂ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಿಂಗಪುರ ಪೊಲೀಸ್ ಠಾಣೆಯಲ್ಲಿ ಮೇ 29 ರಂದು ಪ್ರಕರಣ ದಾಖಲಾಗಿದ್ದು, 7 ಜನ ಆರೋಪಿಗಳ ಮೇಲೆ ಎಫ್ ಐ ಆರ್ ಮಾಡಲಾಗಿದೆ.
ಮಹಾರಾಷ್ಟ್ರದ ದೂದಗಾವ್ ನ ಸಂಜಯ ಗೌಳಿ, ಸಂಗೀತಾ ಸಂಜಯ ಗೌಳಿ, ವಿಜಯ ಸಂಜಯ ಗೌಳಿ, ಮಿರಜ್ ತಾಲೂಕಿನ ಕುಪ್ಪವಾಡ ಗ್ರಾಮದ ಡಾ.ಮಾರುತಿ ಬಾಬಸೋ ಖಿರಾತ್, ಸಾಂಗ್ಲಿ ತಾಲೂಕಿನ ಅಥಣಿ ನಗರದ ಡಾ.ಕೊತ್ವಾಲೆ, ಮಹಾಲಿಂಗಪುರದ ಕವಿತಾ ಚನ್ನಪ್ಪ ಬಾದನ್ನವರ ಹಾಗೂ ಮಿರಜ್ ತಾಲೂಕಿನ ಜೈಸಿಂಗಪುರದ ಒಬ್ಬ ವೈದ್ಯ ಸೇರಿಕೊಂಡು ಮೇ 27 ರಂದು ಬೆಳಗ್ಗೆ 11.30ಕ್ಕೆ ಮಹಾಲಿಂಗಪುರದ ಕವಿತಾ ಬಾದನ್ನವರ ಮನೆಯಲ್ಲಿ ಸೋನಾಲಿ ಅವರ ನಾಲ್ಕು ತಿಂಗಳು ಹೆಣ್ಣು ಭ್ರೂಣವನ್ನ ಗರ್ಭಪಾತ ಮಾಡಿ, ಅವಳು(ಸೋನಾಲಿ) ಅದೇ 12 ಗಂಟೆಗೆ ಸಾವನ್ನಪ್ಪಲು ಕಾರಣವಾಗಿದ್ದಾರೆಂದು ಎಫ್ ಐಆರ್ ನಲ್ಲಿ ನಮೂದಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − three =
Remember me
