ಬೆಂಗಳೂರು:ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಕೇಸ್​ನಲ್ಲಿ ನಟ ದರ್ಶನ್​ ಜತೆ ಕಳೆದ 2 ತಿಂಗಳಿಂದ ಪರಪ್ಪನ ಅಗ್ರಹಾರ ಸೇರಿರುವ ನಟಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಇದೀಗ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆಯನ್ನು ಆ.27ಕ್ಕೆ ಮುಂದೂಡಿಕೆ ಮಾಡಿದ್ದು, ನ್ಯಾಯಧೀಶ ಜೈಶಂಕರ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
