ಮಂಗಳೂರು: ಬಂಟ್ವಾಳ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಬುಧವಾರ ರಾತ್ರಿ ಮನೆ ಮೇಲೆ ಗುಡ್ಡ ಕುಸಿದ ಪರಿಣಾಮ ಅದರಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.
ಪಾಲಕ್ಕಾಡ್ ನ ಬಿಜು ಎಂಬವರು ಘಟನೆ ಸಂದರ್ಭದಲ್ಲಿ ಮೃತಪಟ್ಟಿದ್ದರು. ಉಳಿದ ಮೂವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂತೋಷ್ ಮತ್ತು ಬಾಬು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಾನಿ ಎಂಬವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಕೇರಳದ ನಿವಾಸಿಗಳಾಗಿದ್ದು ರಬ್ಬರ್ ಟ್ಯಾಪಿಂಗ್ ಮಾಡಲು ಬಂದಿದ್ದರು. ಇವರು ವಾಸವಾಗಿದ್ದ ಮನೆ ಮೇಲೆ ಗುಡ್ಡ ಜರಿದು ಬಿದ್ದಿತ್ತು. ಗುಡ್ಡ ಮತ್ತೆ ಕುಸಿಯುವ ಭೀತಿ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
