ಬಳ್ಳಾರಿ:ಜಿಲ್ಲೆ ವಿಭಜನೆ ವಿರೋಧಿಸಿ ಅಖಂಡ ಜಿಲ್ಲಾ ಹೋರಾಟ ಸಮಿತಿಯಿಂದ ನಗರ ಬಂದ್​ಗೆ ಕರೆ ನೀಡಿದೆ.
ಬೆಳಗ್ಗೆಯಿಂದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿವೆ. ಕನ್ನಡ, ರೈತ ಪರ, ಸಾಂಸ್ಕೃತಿಕ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಬಂದ್​ನಲ್ಲಿ ಭಾಗವಹಿಸಿದ್ದಾರೆ. ಜನಸೈನ್ಯ ಸಂಘಟನೆಯಿಂದ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಉರುಳು ಸೇವೆ ನಡೆಸಲಾಯಿತು.
ಸಂಜೆ 6ರವರೆಗೆ ಬಂದ್ ಬೆಂಬಲಿಸುವಂತೆ ಹೋರಾಟ ಸಮಿತಿ ಮುಖಂಡರು ಮನವಿ ಮಾಡಿದ್ದಾರೆ. ಗಡಿಗಿ ಚನ್ನಪ್ಪ ವೃತ್ತದಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ನಗರದಲ್ಲಿ ಭದ್ರತೆಗೆ ಮೂರು ಜನ ಡಿವೈಎಸ್ಪಿ, 10 ಇನ್ಸ್ಪೆಕ್ಟರ್, 18 ಪಿಎಸ್ಐ, 40 ಎಎಸ್ಐ, 200 ಪೇದೆಗಳು, ಮೂರು ಜಿಲ್ಲಾ ಸಶಸ್ತ್ರ ಮೀಸಲು ಪಡೆ ನಿಯೋಜಿಸಲಾಗಿದೆ.
ನಿನ್ನ ಹೆಂಡ್ತಿ-ಮಕ್ಕಳನ್ನು ನನಗೇ ಬಿಟ್ಟುಕೊಡು ಎಂದು ಮನೆಗೆ ಬಂದ ಭೂಪ! ಆ ರಾತ್ರಿ ನಡೆದೇ ಹೋಯ್ತು ಘೋರ ಕೃತ್ಯ

ಲೈಂಗಿಕ ದೌರ್ಜನ್ಯ ಭೀತಿಗೊಳಗಾಗಿದ್ದ ಬಾಲಕಿ ಮನೆಗೆ ಸಚಿವೆ ಜೊಲ್ಲೆ ಭೇಟಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × three =
Remember me
