ಬೆಂಗಳೂರು:ಡಿಸೆಂಬರ್​​ 11 ರಿಂದ 18ರ ವರೆಗೆ ದೇನಹಳ್ಳಿಯ ನಂದಿಬೆಟ್ಡದ, ಕೊಡಗುರ್ಕಿ ಬಳಿಯ ಜೆ.ಡಬ್ಯೂ ಮೆರಿಯಟ್ ಹೋಟೆಲ್​ನಲ್ಲಿ G20 ಶೃಂಗಸಭೆ ನಡೆಯಲಿದೆ. ಬೆಂಗಳೂರಿನಲ್ಲಿ G20 ಶೃಂಗಸಭೆ ಆಯೋಜನೆಗೊಂಡಿರುವುದರಿಂದ ಹೋಟೆಲ್​ಗೆ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೋಟೆಲ್‌ ಸೆಕ್ಯೂರಿಟಿ, ಗಾಲ್ಪ್ ಕ್ಲಬ್ ನ ಜಿಎಂ, ಕಂದಾಯ ಅಧಿಕಾರಿಗಳ ಜತೆ ಸಭೆ‌ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ಯಾವಲ್ಲ ಭದ್ರತೆಗೆ ಕ್ರಮ ಕೈಗೊಳ್ಳಬೆಕೆಂಬ ಮಾಹಿತಿ ಪಡೆದರು. ಭಾರತವು ಜಿ-20 ಗುಂಪಿನ ಅಧ್ಯಕ್ಷತೆ ವಹಿಸಿಕೊಂಡ ನಂತರ ಎರಡು ಸಭೆಗಳು ಬೆಂಗಳೂರಿನಲ್ಲಿ ನಿಗದಿಯಾಗಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eleven =
Remember me
