ಉತ್ತರ ಕನ್ನಡ: ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರೊನಾ ಶಂಕಿತ ರೋಗಿ ನಾಪತ್ತೆಯಾಗಿದ್ದಾನೆ. ಆಸ್ಪತ್ರೆಯಿಂದ ಯುವಕ ನಾಪತ್ತೆಯಾಗಿರುವುದು ಆರೋಗ್ಯ ಇಲಾಖೆ ಹಾಗೂ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಮಾ.27ರಂದು ಯುವಕ ಆಸ್ಪತ್ರೆಗೆ ದಾಖಲಾಗಿದ್ದ. ಈತನನ್ನು ಪ್ರತ್ಯೇಕ ವಾರ್ಡ್​ನಲ್ಲಿ ಇರಿಸಲಾಗಿತ್ತು. ಭಾನುವಾರ ರಾತ್ರಿ ಮಾಸ್ಕ್​ ಧರಿಸಿ ಬಂದ ಯುವತಿಯೊಂದಿಗೆ ಆಸ್ಪತ್ರೆಯಿಂದ ಹೊರಹೋಗಿದ್ದಾನೆ ಎಂದು ವೈದ್ಯರು ಶಂಕೆ ವ್ಯಕ್ತಪಡಿಸಿದ್ದಾರೆ. ಯುವಕ ಬಗ್ಗೆ ಎಲ್ಲ ಕಡೆ ಮಾಹಿತಿ ನೀಡಲಾಗಿದ್ದು ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಯುವಕನ ಕೈಗೆ ಕ್ವಾರಂಟೈನ್​ ಮುದ್ರೆ ಹಾಕಲಾಗಿದ್ದು ಶೋಧ ನಡೆಸಲಾಗುತ್ತಿದೆ. (ದಿಗ್ವಿಜಯ ನ್ಯೂಸ್​)
ಕ್ವಾರಂಟೈನ್​ ಉಲ್ಲಂಘಿಸಿ ಊರಿಗೆ ತೆರಳುತ್ತಿದ್ದ ಇಬ್ಬರನ್ನು ಪತ್ತೆ ಮಾಡಿ ಕ್ವಾರಂಟೈನ್​ಗೆ ಮರಳಿಸಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
