ಬೆಂಗಳೂರು:ಸಿದ್ದರಾಮಯ್ಯ ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.
ಸರಣಿ ಟ್ವೀಟ್​ ಮಾಡಿರುವ ಬಿಜೆಪಿ, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದೆ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ. ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ. ಮಲ್ಲಿಕಾರ್ಜುನ‌ ಖರ್ಗೆ, ಡಾ.ಜಿ.ಪರಮೇಶ್ವರ್, ಮೋಟಮ್ಮ, ಶ್ರೀನಿವಾಸ್ ಪ್ರಸಾದ್… ಇವಬರೆಲ್ಲರೂ ತುಳಿತಕ್ಕೆ ಒಳಗಾದವರು. ಸಿದ್ದರಾಮಯ್ಯ ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ ಎಂದು ಕಟುವಾಗಿ ಟೀಕಿಸಿದೆ.
ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ.
√ ಮಲ್ಲಿಕಾರ್ಜುನ‌ ಖರ್ಗೆ√ ಡಾ.ಜಿ.ಪರಮೇಶ್ವರ್√ ಮೋಟಮ್ಮ√ ಶ್ರೀನಿವಾಸ್ ಪ್ರಸಾದ್@siddaramaiahಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ
— BJP Karnataka (@BJP4Karnataka)December 12, 2022

ಸಿದ್ದರಾಮಯ್ಯ ಅವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ರಾಜ್ಯ ಬಿಜೆಪಿ ಲೇವಡಿ ಮಾಡಿದೆ.
ಎ.ನಾಗತಿಹಳ್ಳಿ ಬಳಿ ಭೀಕರ ಅಪಘಾತ: 5ಕ್ಕೆ ಏರಿದ ಮೃತರ ಸಂಖ್ಯೆ

ರೋಪ್​ ವೇ ಮೂಲಕ ಮದ್ವೆ ಮಂಟಪಕ್ಕೆ ಎಂಟ್ರಿಕೊಟ್ಟ ವಧು! ಶೋಕವಾಗದಿರಲಿ ಆಡಂಬರ… ಎಂದ ನೆಟ್ಟಿಗರು, ಸಖತ್​ ವೈರಲ್​ ಆಗ್ತಿದೆ ವಿಡಿಯೋ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 1 =
Remember me
