ಹಾಸನ: ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎ. ಮಂಜು ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೊಗಳಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜು ಅವರು ವೇದಿಕೆಯಲ್ಲಿ ಬಹಿರಂಗವಾಗಿ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ.
ನಮ್ಮ ನಾಯಕ ಸಿದ್ದರಾಮಯ್ಯ. ನಾನು ಸಚಿವನಾಗಿದ್ದ ವೇಳೆ ನನ್ನ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಸಹಕಾರ ಕೊಟ್ಟಿದ್ದಾರೆ ಎಂದು ಹೇಳಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.
ಹಿಂದೆ ನಮಗೆ ಉಪಕಾರ ಮಾಡಿದವರನ್ನು ನೆನೆಸಿಕೊಳ್ಳಬೇಕು. ಹೀಗಾಗಿ ಸಿದ್ದರಾಮಯ್ಯ ಅವರನ್ನು ನಾನು ಸ್ಮರಿಸಿಕೊಳ್ಳುತ್ತೇನೆ ಎಂದರು.
ಬಿಜೆಪಿ ಮುಖಂಡ ಎ. ಮಂಜು ಅವರ ಈ ನಡೆ ಅವರು ಮತ್ತೆ ಕಾಂಗ್ರೆಸ್​ಗೆ ಸೇರುತ್ತಾರೆ ಎನ್ನುವ ಚರ್ಚೆಗೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
