ಮಂಗಳೂರು: ಎರಡು ದಶಕಗಳ ನಂತರ ಬಿಜೆಪಿ ರಾಜ್ಯಕಾರಿಣಿ ಮಂಗಳೂರಿನಲ್ಲಿ ಗುರುವಾರ ಬೆಳಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹಿತ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತಿಯಲ್ಲಿ ಪ್ರಾರಂಭಗೊಂಡಿತು.
ನಗರದ ರಮಣ ಪೈ ಸಭಾಂಗಣದಲ್ಲಿ ಸಭೆ ಬೆಳಗ್ಗೆಯಿಂದ ಸಂಜೆ ವರೆಗೆ ನಡೆಯುತ್ತಿದೆ. ಇದೇ ವೇಳೆ ಪಕ್ಷದ ಕೋರ್ ಕಮಿಟಿ ಸಭೆ ಕೂಡಾ ನಡೆಯಲಿದ್ದು ಹಿರಿಯ ನಾಯಕರು ಪಾಲ್ಗೊಳ್ಳುತ್ತಾರೆ. ಬೆಳಗ್ಗೆ ಕಾರ್ಯಕಾರಿಣಿಯ ಉದ್ಘಾಟನೆಯನ್ನು ಸಿಎಂ ಯಡಿಯೂರಪ್ಪ ನೆರವೇರಿಸಿದರು. ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದರು.
ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಡಿ.ವಿ.ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಸಿ.ಟಿ.ರವಿ, ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ ಮತ್ತಿತರರು ಪಾಲ್ಗೊಂಡರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
