
ಬೆಂಗಳೂರು:ಬ್ರಾಹ್ಮಣ ವಿವಿಧ ಸಂಘಟನೆಗಳು, ಕಲ್ಪ ವೃಕ್ಷ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಮಂಗಳಸೂತ್ರ ಫೌಂಡೇಶನ್, ಹಾಗೂ ಸಪ್ತಪದಿ ಫೌಂಡೇಶನ್ ಸಹಯೋಗದಲ್ಲಿ ಜೂ.29 ಶನಿವಾರ ಹಾಗೂ 30 ಭಾನುವಾರ ವಧೂವರರ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಆಯೋಜಿಸಲಾಗಿದೆ.ಉತ್ತರಹಳ್ಳಿಯ ಪೂರ್ಣಪ್ರಜ್ಞಾ ಲೇಔಟ್‌ನಲ್ಲಿರುವ, ಕಲ್ಪವೃಕ್ಷ ರಾಘವೇಂದ್ರ ಸ್ವಾಮಿ ಮಠ, ಇಲ್ಲಿ 54ನೇ ರಾಜ್ಯ ಮಟ್ಟದ ತ್ರಿಮತಸ್ಥ ಬ್ರಾಹ್ಮಣ ವಧು-ವರರ ಸಮಾವೇಶ ನಡೆಯುತ್ತಿದ್ದು, ಅವಿವಾಹಿತರಿಗಾಗಿ ಶೀಘ್ರ ಮೇವ ಕಲ್ಯಾಣ ಪ್ರಾಪ್ತಿಗಾಗಿ ಶ್ರೀನಿವಾಸ ಕಲ್ಯಾಣೋತ್ಸವ ನಡೆಸಲಾಗುತ್ತಿದೆ.10ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರದಲ್ಲಿ ಸೇವೆಗೈದ ಸಾಧಕರಿಗೆ ಶ್ರೀಕಲ್ಪವೃಕ್ಷ – ರಾಘವೇಂದ್ರ ಸ್ವಾಮಿ ಸದ್ಭಾವನಾ ಪ್ರಶಸ್ತಿ ಹಾಗೂ ಎರಡು ದಿನಗಳ ವಧು ವರರ ಸಮಾವೇಶ ಏರ್ಪಡಿಸಲಾಗಿದೆ.ಎಲ್ಲಾ ತ್ರಿಮತಸ್ಥ ಬ್ರಾಹ್ಮಣ ವಧು-ವರರೂ, ಪೋಷಕರೂ ಹಾಗೂ ಎಲ್ಲಾ ವಿದ್ಯಾರ್ಹತೆಯ ಆಸಕ್ತ ವಧು ವರರು ಭಾಗವಹಿಸಲು ಶ್ರೀನಿವಾಸ್ ಎಸ್ ಭಾರದ್ವಾಜ್ 9449425536/8217876335 ಸಂಪರ್ಕಿಸಲು ಕೋರಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − seven =
Remember me
