ದಾವಣಗೆರೆ: ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ತವರಿಗೆ ಮರಳಿದ ಯೋಧರಿಗೆ ನಿವೃತ್ತ ಯೋಧರ ಸಂಘ ಹಾಗೂ ಹಿಂದು ಜಾಗರಣ ವೇದಿಕೆ ಸದಸ್ಯರು ಆತ್ಮೀಯ ಸ್ವಾಗತ ಕೋರಿ ಬರ ಮಾಡಿಕೊಂಡರು.
ಸಾಸಲು ಗ್ರಾಮದ ಜಯಣ್ಣ, ಕೆಟಿಜೆ ನಗರದ ಸುಶೀಲ್ ಕುಮಾರ್ ಹಾಗೂ ತುರ್ಚುಘಟ್ಟ ಶ್ರೀನಿವಾಸ್ ಅವರನ್ನು ದಾವಣಗೆರೆ ರೈಲು ನಿಲ್ದಾಣದಲ್ಲಿ ಬರ ಮಾಡಿಕೊಂಡರು. ಯೋಧರ ಕುಟುಂಬದವರು ಆರತಿ ಮಾಡಿ ಹಣೆಗೆ ತಿಲಕವಿಟ್ಟು ಸ್ವಾಗತಿಸಿದರು.
ಯೋಧರು ಸೇನೆಯಲ್ಲಿ 20 ವರ್ಷ 6 ತಿಂಗಳು ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 5 =
Remember me
