ಬೆಂಗಳೂರು:ಕರ್ನಾಟಕ ವಿಧಾನಪರಿಷತ್​ನ ಮೂವರು ಸದಸ್ಯರ ರಾಜೀನಾಮೆಯಿಂದ ತೆರವುಗೊಂಡಿರುವ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ.
ವಿಧಾನಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರ್, ಆರ್. ಶಂಕರ್ ಹಾಗೂ ಲಕ್ಷಣ ಸವದಿ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಸ್ಥಾನಗಳನ್ನು ಭರ್ತಿಗೊಳಿಸುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯಲಿದೆ.
ಇದನ್ನೂ ಓದಿ:ಬಿಬಿಎಂಪಿ ವ್ಯಾಪ್ತಿಯ ಪಾರ್ಕ್​ಗಳ ಸಮಯದಲ್ಲಿ ಬದಲಾವಣೆ; ಇಲ್ಲಿದೆ ಪಾಲಿಕೆಯ ಹೊಸ ಆದೇಶ
ಜೂನ್​ 30ರಂದು ಈ ಉಪ ಚುನಾವಣೆ ನಡೆಯಲಿದ್ದು, ಜೂ. 13ರಂದು ಅಧಿಸೂಚನೆ ಹೊರಡಲಿದೆ. ನಾಮಪತ್ರ ಸಲ್ಲಿಸಲು ಜೂ. 20 ಕಡೇ ದಿನಾಂಕ. ಜೂ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜೂ. 23 ಕೊನೆಯ ದಿನವಾಗಿರುತ್ತದೆ. ಜೂ. 30ರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ ಐದಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.

ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ

ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ: ವಜ್ರದೇಹಿ ಸ್ವಾಮೀಜಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
