ಯಲ್ಲಾಪುರ:ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ಹಿರಿಯ ಯಕ್ಷಗಾನ ಭಾಗವತ ತಿಮ್ಮಪ್ಪ ಭಾಗ್ವತ ಬಾಳೆಹದ್ದ (59) ನಿಧನರಾದರು.
ಹಿತ್ಲಳ್ಳಿ ಬಳಿ ಮಂಗಳವಾರ ರಾತ್ರಿ ಎರಡು ಕಾರುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತಿಮ್ಮಪ್ಪ ಭಾಗ್ವತ ಬಾಳೆಹದ್ದ ಅವರು ಕೊನೆಯುಸಿರೆಳೆದರು. ಅವರಿಗೆ ಪುತ್ರ, ಪುತ್ರಿ ಇದ್ದಾರೆ.
ತಿಮ್ಮಪ್ಪ ಭಾಗ್ವತ ಬಾಳೆಹದ್ದ ಅವರು ತಂದೆ ಕೃಷ್ಣ ಭಾಗ್ವತ ಅವರ ಬಳಿ ಯಕ್ಷಗಾನ ಭಾಗವತಿಕೆ ಹಾಗೂ ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಸಂಗೀತ ಅಭ್ಯಾಸ ಮಾಡಿದ್ದರು. ಮೂರೂವರೆ ದಶಕಗಳಿಂದ ಯಕ್ಷಗಾನ ಭಾಗವತರಾಗಿ, ಯಕ್ಷ ಗುರುವಾಗಿ, ಹಿಂದುಸ್ತಾನಿ ಗಾಯಕರಾಗಿ, ಹಾರ್ಮೋನಿಯಂ ವಾದಕರಾಗಿ, ಸಂಗೀತ ಸಂಯೋಜಕರಾಗಿ ಯಕ್ಷಗಾನ ಹಾಗೂ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದರು. ಅಪಾರ ಅಭಿಮಾನಿ ವರ್ಗವಿದೆ. ರಂಗಾಯಣ ತಂಡದಲ್ಲಿ ಖೈದಿಗಳಿಗೆ ನಾಟಕ ಕಲಿಸುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು.
ಪರಪುರುಷರ ಜೊತೆ ಸಹಕರಿಸುವಂತೆ ಹಿಂಸೆ ಮಾಡ್ತಿದ್ರು… ಕಣ್ಣೀರಿಡುತ್ತಲೇ ತಾನು ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಲಕ್ಷ್ಮೀದೇವಿ

ಜಿಪಂ, ತಾಪಂ ಚುನಾವಣೆ ವಿಳಂಬ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
