ಬೆಂಗಳೂರು:ರಮೇಶ್ ಜಾರಕಿಹೊಳಿ ವಿರುದ್ಧ ಸಿಡಿ ಲೇಡಿ ದಾಖಲಿಸಿರುವ ಅತ್ಯಾಚಾರ ಕೇಸ್​ನ ತನಿಖಾಧಿಕಾರಿ ಬದಲಾಗಿದ್ದಾರೆ.
ಈ ಹಿಂದೆ ಕಬ್ಬನ್‌ಪಾರ್ಕ್​ ಪೊಲೀಸ್​ ಠಾಣೆ ಇನ್​ಸ್ಪೆಕ್ಟರ್ ಮಾರುತಿ ತನಿಖೆ ನಡೆಸುತ್ತಿದ್ದರು. ಪ್ರಕರಣದ ತನಿಖೆ ನಡೆಸಲು ಎಸಿಪಿ‌ ಕವಿತಾ ಅವರನ್ನು ನೇಮಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್​ ಆದೇಶ ಹೊರಡಿಸಿದ್ದಾರೆ. ಸಂಚಾರಿ ಎಸಿಪಿಯಾಗಿರುವ ನೂತನ ತನಿಖಾಧಿಕಾರಿ ಕವಿತಾ, ವಿಚಾರಣೆಗೆ ಹಾಜರ್ ಆಗುವಂತೆ ಯುವತಿಗೆ ನೋಟಿಸ್ ನೀಡಿದ್ದಾರೆ.
ಇತ್ತ ಸಿಡಿ ಲೇಡಿ ಪ್ರಕರಣವನ್ನ 1ನೇ ಎಸಿಎಂಎಂ ಕೋರ್ಟ್​ಗೆ ವರ್ಗಾವಣೆಯಾಗಿದ್ದು, ಇಂದು ಮಧ್ಯಾಹ್ನ ಕೋರ್ಟ್​ಗೆ ಸಿಡಿ ಲೇಡಿ ಬರುವ ಸಾಧ್ಯತೆ ಇದೆ.
ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ಬೆಳಗಾವಿ ಇಂದು ರಮೇಶ್ ಜಾರಕಿಹೊಳಿ ಭೇಟಿ? 60ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ಬೆಂಬಲಿಗರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 14 =
Remember me
