ಚಿಕ್ಕಬಳ್ಳಾಪುರ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ, ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರ ಮೇ 3ರ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಕೇಂದ್ರದ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:ಸ್ಮಶಾನದಲ್ಲಿ ಹುಡುಗಿಯರ ಫೋಟೋಗಳಿಗೆ ಮಾಟ-ಮಂತ್ರ; ಮಧ್ಯರಾತ್ರಿ ಬೆತ್ತಲೆಯಾಗಿ ವಾಮಾಚಾರ; ಮಹಿಳೆಯೂ ಭಾಗಿ!
ಡಾ.ಕೆ.ಸುಧಾಕರ್ ಅವರ ಮೇ 3ರ ಪ್ರಚಾರ ಕಾರ್ಯಕ್ರಮಗಳ ವಿವರ ಹೀಗಿದೆ. ಮಧ್ಯಾಹ್ನ 3ಕ್ಕೆ ಮಂಚನಬಲೆ ಪಂಚಾಯತಿ, 4ಕ್ಕೆ ದಿಬ್ಬೂರು ಪಂಚಾಯತಿ, ಸಂಜೆ 5ಕ್ಕೆ ಅಂಗರೇಖನಹಳ್ಳಿ ಪಂಚಾಯತಿ, 6.30ರ ನಂತರ 8 ಗಂಟೆಯವರೆಗೆ ಚಿಕ್ಕಬಳ್ಳಾಪುರ ನಗರದ ವಿವಿಧ ವಾರ್ಡ್​​ಗಳಲ್ಲಿ ಪ್ರಚಾರಕಾರ್ಯ ನಡೆಯಲಿದೆ.
ಇದು ಡೈವೋರ್ಸ್ ಫೋಟೋಶೂಟ್​: ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − 2 =
Remember me
