ಚಾಮರಾಜನಗರ: ಮೊಬೈಲ್​ ಬಿಟ್ಟು ಪರೀಕ್ಷೆಗೆ ಓದಿಕೊಳ್ಳುವಂತೆ ಪಾಲಕರು ಗದರಿದ್ದಕ್ಕೆ ಬೇಸತ್ತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಳ್ಳೇಗಾಲದ ದೇವಾಂಗಪೇಟೆಯಲ್ಲಿ ನಡೆದಿದೆ.
ಇದನ್ನೂ ಓದಿ:13 ವರ್ಷದ ಬಾಲಕನನ್ನು ಹೆಣ್ಣು ಮಗುವಿನ ತಂದೆಯಾಗಿ ಮಾಡಿದ ವಿವಾಹಿತೆಗೆ ಸಿಕ್ಕ ಶಿಕ್ಷೆ ಏನು ಗೊತ್ತಾ?
ದರ್ಶಿನಿ (17) ಮೃತ ವಿದ್ಯಾರ್ಥಿನಿ. ಕರೊನಾ ವೈರಸ್​ ಲಾಕ್​ಡೌನ್​ನಿಂದ ವಿಳಂಬವಾಗಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮರು ದಿನಾಂಕ ಘೋಷಣೆಯಾಗಿದ್ದು, ಜೂನ್​ 25 ರಿಂದ ಪರೀಕ್ಷೆ ಆರಂಭವಾಗಲಿದೆ.
ಸದಾ ಮೊಬೈಲ್​ನಲ್ಲಿ ಬಿಜಿಯಾಗಿರುತ್ತಿದ್ದ ದರ್ಶಿನಿಗೆ ಪರೀಕ್ಷಾ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಮೊಬೈಲ್​ ಬಿಟ್ಟು ಓದಿನ ಕಡೆ ಗಮನ ಹರಿಸುವಂತೆ ಪಾಲಕರು ಸ್ವಲ್ಪ ಗದರಿದ್ದಾರೆ. ಇಷ್ಟಕ್ಕೆ ಅಸಮಾಧಾನಗೊಂಡ ದರ್ಶಿನಿ ಮನೆಯಲ್ಲಿ ನೇಣಿಗೆ ಶರಣಾಗುವ ಆತುರದ ನಿರ್ಧಾರ ತೆಗೆದುಕೊಂಡಿದ್ದಾಳೆ.
ಇದನ್ನೂ ಓದಿ:ಮಹಿಳೆಯ ಶವದ ಜತೆ ಸಾರ್ವಜನಿಕ ಸ್ಥಳದಲ್ಲಿ ಸಂಭೋಗ: ಆರೋಪಿ ಬಂಧಿಸಿದ ಅಧಿಕಾರಿಗಳಿಗೆ ಕಾದಿತ್ತು ಶಾಕ್​!
ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಕಳ್ಳರನ್ನು ಹಿಡಿದ ಪೊಲೀಸರಿಗೆ ಬಂಧನ ಶಿಕ್ಷೆ…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
