ಶಿವಮೊಗ್ಗ:ಕೆಲಸ ಮುಗಿಸಿಕೊಂಡು ಮನೆಗೆ ಬಂದ ಸಾಗರ ಗ್ರಾಮಾಂತರ ಠಾಣೆ ಸರ್ಕಲ್ ಇನ್​ಸ್ಪೆಕ್ಟರ್​ ಸುನೀಲ್ ಕುಮಾರ್​ಗೆ ಹೃದಯಾಘಾತವಾಗಿದೆ.
ಶನಿವಾರ ತಡರಾತ್ರಿ ಬ್ಯಾಕೋಡು ಗ್ರಾಮದಲ್ಲಿ ಜೋಡಿ ಕೊಲೆ ನಡೆದಿತ್ತು. ಈ ಪ್ರಕರಣ ಸಂಬಂಧ ಪರಿಶೀಲನೆಗೆ ತೆರಳಿದ್ದ ಸುನೀಲ್​ ಕುಮಾರ್​, ಶವಗಳನ್ನು ಶವಾಗಾರಕ್ಕೆ‌ ಸಾಗಿಸಿ ಭಾನುವಾರ ಬೆಳಗ್ಗೆ 6 ಗಂಟೆಗೆ ಮನೆಗೆ ಬಂದಿದ್ದರು.
ಇದನ್ನೂ ಓದಿರಿಡ್ರಗ್ಸ್​ ಕೇಸ್​: ಜಮೀರ್​ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಚಿವ ಸುಧಾಕರ್​
ಜೋಡಿ ಕೊಲೆಯಲ್ಲಿ ಸತ್ತವರ ಶವಗಳನ್ನು ಶವಾಗಾರಕ್ಕೆ ಸಾಗಿಸಿ ಮನೆಗೆ ಬಂದ ಸಿಪಿಐ ಸುನೀಲ್​ ಕುಮಾರ್​ಗೆ ಕೆಲ ಹೊತ್ತಿನಲ್ಲೇ ಹೃದಯಾಘಾತ ಸಂಭವಿಸಿದ್ದು, ಅವರ ಪರಿಸ್ಥಿತಿ ಗಂಭೀರವಾಗಿದೆ. ಸದ್ಯ ಶಿವಮೊಗ್ಗದ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಭೇಟಿ ನೀಡಿದ ಎಸ್​ಪಿ ಶಾಂತರಾಜು, ಸುನೀಲ್ ಕುಮಾರ್​ರ ಆರೋಗ್ಯ ವಿಚಾರಿಸಿದರು.
ಅಯ್ಯೋ, ಮಗಳೇ ನಿಲ್ಲು ಎಂದು ತಾಯಿ ಗೋಗರೆಯುತ್ತಿದ್ದರೂ ಮಗಳು ನೀರಿಗೆ ಹಾರಿ ಪ್ರಾಣ ಬಿಟ್ಲು!

ಡೋಪಿಂಗ್​ ಟೆಸ್ಟ್​ಗೆ ಯೂರಿನ್​ ಕೇಳಿದ್ರೆ ರಾಗಿಣಿ ಕೊಟ್ಟದ್ದು ಮಾತ್ರ ಬೇರೇನೋ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + five =
Remember me
