ಬೆಂಗಳೂರು:ಕೇರಳದ ಕಾಸರಗೋಡು ಹಾಗೂ ಮಂಜೇಶ್ವರ ತಾಲೂಕುಗಳ ಕೆಲವು ಊರುಗಳ ಕನ್ನಡ ಹೆಸರುಗಳನ್ನು ಬದಲಿಸುವ ಕೇರಳ ಸರ್ಕಾರದ ಪ್ರಯತ್ನ ಕೆಲವು ದಿನಗಳಿಂದ ಚರ್ಚಾಸ್ಪದವಾಗಿದ್ದು, ಕರ್ನಾಟಕದಲ್ಲಿ ಆ ಬಗ್ಗೆ ವಿರೋಧದ ದನಿ ಕೂಡ ಕೇಳಿಬಂದಿದೆ.
ಆ ನಿಟ್ಟಿನಲ್ಲಿ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಧ್ಯಪ್ರವೇಶ ಮಾಡಿದ್ದು, ಊರುಗಳ ಕನ್ನಡ ಹೆಸರುಗಳ ಬದಲಾವಣೆ ಆಗದಂತೆ ತಡೆಯಲು ಮುಂದಾಗಿದ್ದಾರೆ. ಕನ್ನಡದ ಹೆಸರುಗಳ ಬದಲಾವಣೆ ಪ್ರಯತ್ನಕ್ಕೆ ಕರ್ನಾಟಕ-ಕೇರಳ ಗಡಿಭಾಗದ ಕನ್ನಡಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಕಾಸರಗೋಡು ಮತ್ತು ಮಂಜೇಶ್ವರ ತಾಲ್ಲೂಕುಗಳ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾಯಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದು ರವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರದ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ.
ಕೇರಳದ ಕಾಸರಗೋಡು ಮತ್ತು ಮಂಜೇಶ್ವರ ತಾಲ್ಲೂಕುಗಳ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾಯಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ಕೋರಿ ಮುಖ್ಯಮಂತ್ರಿ@BSYBJPರವರು ಕೇರಳದ ಮುಖ್ಯಮಂತ್ರಿ @vijayanpinarayi ಅವರಿಗೆ ಪತ್ರ ಬರೆದಿದ್ದಾರೆ.@CMOKeralapic.twitter.com/qOg9p7Mwco
— CM of Karnataka (@CMofKarnataka)June 28, 2021

ಹ್ಯಾಕ್​ ಮಾಡಿದ್ದಕ್ಕೂ ಈಕೆಗೆ ಲಕ್ಷಗಟ್ಟಲೆ ರೂಪಾಯಿ ಇನಾಮು ಸಿಕ್ತು; ಮೈಕ್ರೋಸಾಫ್ಟ್​, ಫೇಸ್​ಬುಕ್​ನಿಂದ್ಲೇ ಬಹುಮಾನ

43 ಸಲ ಪಾಸಿಟಿವ್​, 7 ಬಾರಿ ಆಸ್ಪತ್ರೆಗೆ ದಾಖಲು; ಈತ ಜಗತ್ತಲ್ಲೇ ಅತಿ ಹೆಚ್ಚು ದಿನ ಕೋವಿಡ್​ನಿಂದ ಬಳಲಿದ ವ್ಯಕ್ತಿ!

ಆ ಭಾಗ ಸ್ವಲ್ಪ ಕಾಣಿಸ್ತಿದೆ ಅಂತ ಜಿಮ್​ನಿಂದ್ಲೇ ಹೊರಗೆ ಕಳಿಸಿದ್ರಂತೆ!; ಅವಮಾನ ಆಯಿತೆಂದು ವಿಡಿಯೋ ಮಾಡಿ ಅತ್ತಳು…

ಸೀಟ್​​ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
