ಬೆಂಗಳೂರು: ರಾಜ್ಯದಲ್ಲಿ ದಿನೇ, ದಿನೇ ಕರೊನಾ ಸೋಂಕು ಪೀಡಿತರ ಸಂಖ್ಯೆ ಅಧಿಕಗೊಳ್ಳುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಏಪ್ರಿಲ್​ ಅಂತ್ಯದ ವೇಳೆಗೆ ರಾಜ್ಯದಲ್ಲಿ 10 ಕರೊನಾ ಪರೀಕ್ಷಾ ಪ್ರಯೋಗಾಲಯ ಆರಂಭಿಸುವುದಾಗಿ ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಈವರೆಗೆ ರಾಜ್ಯದಲ್ಲಿ 17.168 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಪ್ರತಿ ಜಿಲ್ಲೆಯಲ್ಲೂ ಪ್ರಯೋಗಾಲಯ ಆರಂಭಿಸಲಾಗುವುದು. ಕರೊನಾ ಸೋಂಕಿನ ಲಕ್ಷಣ ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದರು.
ಕರೊನಾ ವೈರಸ್​ ಸೋಂಕಿಗೆ ಪ್ಲಾಸ್ಮ ಚಿಕಿತ್ಸೆ ಪರಿಣಾಮಕಾರಿ ಎನ್ನುತ್ತಿದ್ದಾರೆ. ಹೀಗಾಗಿ ಪ್ಲಾಸ್ಮ ಚಿಕಿತ್ಸೆ ನೀಡಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಗೆ ಅಮತಿ ಕೋರಿದ್ದೇವೆ. ಇನ್ನು ಅನುಮತಿ ದೊರೆತಿಲ್ಲ.
ಮಂಡಳಿಯ ಅನುಮತಿಗೆ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.
ಏಪ್ರಿಲ್​ 20ರ ಬಳಿಕ ಶೇ. 50 ಐಟಿ- ಬಿಟಿ ಸಿಬ್ಬಂದಿ ಕಚೇರಿಗೆ ತೆರಳಲು ಅವಕಾಶ: ಡಾ. ಅಶ್ವತ್ಥ ನಾರಾಯಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 10 =
Remember me
