ಬೆಂಗಳೂರು: ಲಾಕ್​ಡೌನ್​ ನಂತರ ಕುಸಿದಿರುವ ರಾಷ್ಟ್ರದ ಆರ್ಥಿಕ ಚೇತರಿಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ನೀಡಿರುವ 20 ಲಕ್ಷ ಕೋಟಿ ಆರ್ಥಿಕ ನೆರವು ಶ್ಲಾಘನೀಯ ಎಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಘೋಷಣೆಯಂತೆ ವಿತ್ತ ಸಚಿವರು ಇಂದು ಯಾರಿಗೆ ನೆರವು ನೀಡಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಪ್ರಕಟಿಸಿದ್ದಾರೆ. ಅತೀ ಸಣ್ಣ, ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮಿಗಳಿಗೆ 3 ಲಕ್ಷ ಕೋಟಿ ರೂಪಾಯಿ ನೆರವು ನೀಡಿದ್ದಾರೆ.
ಇದನ್ನೂ ಓದಿಕೆ.ಎನ್.ರಾಜಣ್ಣ, ನಾನೂ ಕೂಡಿಕೊಂಡು ಮೈತ್ರಿ ಸರ್ಕಾರ ಪಥನ ಮಾಡಿದೆವು
ಈ ಮೊತ್ತ ಉದ್ಯಮಿಗಳಿಗೆ ಮಾತ್ರ ಸಹಕಾರಿಯಾಗದೆ ಕಾರ್ಮಿಕ ವರ್ಗಕ್ಕೂ ಅನುಕೂಲವಾಗಿದೆ. ಕಾರ್ಮಿಕ ವರ್ಗದ ಆರ್ಥಿಕ ಮಟ್ಟ ಹೆಚ್ಚಲಿದೆ. ಎಂಎಸ್ಎಂಇಗಳಿಗೆ ಯಾವುದೇ ಗ್ಯಾರಂಟಿ ಇಲ್ಲದೆ ಸಾಲ ನೀಡುವ ಯೋಜನೆ ಘೋಷಣೆ ತಕ್ಷಣ ಕೈಗಾರಿಕೆ ಗಳನ್ನು ಮತ್ತೆ ಅರಂಭಿಸಲು ಉತ್ತೇಜನಕಾರಿಯಾಗಿದೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.
ಕೋವಿಡ್​-19ರಿಂದ ತತ್ತರಿಸಿದ ಜಗತ್ತಿನ ಯಾವ ರಾಷ್ಟ್ರಗಳು ಇಷ್ಟು ದೊಡ್ಡ ಪ್ರಮಾಣದ ಆರ್ಥಿಕ ನೆರವು ಘೋಷಣೆ ಮಾಡಿಲ್ಲ. ಆದರೆ ನಮ್ಮ ಪ್ರಧಾನಿಗಳು ಕೈಗಾರಿಕೆಗಳ ಚೇತರಿಕೆಗೆ ನೆರವು ನೀಡಿದ್ದಾರೆ. ಲಾಕ್​ಡೌನ್​ ವ್ಯವಸ್ಥೆಯಿಂದ ಜನರು ಹೊರ ಬಂದು ದುಡಿಮೆ ಆರಂಭಿಸುವ ಪ್ರೆರೇಪಿಸಿದ ಮೊದಲ ದಿಟ್ಟ ಹೆಜ್ಜೆಯಾಗಿದೆ ಎಂದು ಅವರು ಹೊಗಳಿದರು.
ಕೊನೆಗೂ ಸೆರೆಯಾಯ್ತು ಮಗುವನ್ನು ತಿಂದ ಚಿರತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
