ಚಿತ್ರದುರ್ಗ:ಜಿಲ್ಲೆಯ ಮೊಳಕಾಲ್ಮೂರು ತಾಲೂಕಿ ಭೈರಾಪುರ ಬಳಿ ಹಳೇ ಕಾಲದ್ದೆನ್ನಲಾದ ನಾಣ್ಯಗಳು ಪತ್ತೆಯಾಗಿವೆ.
ಇದನ್ನೂ ಓದಿ:ಶ್ರಾವಣ ಮಾಸದಲ್ಲಿ ಮಾಂಸಾಹಾರ ಏಕೆ ಸೇವಿಸಬಾರದು?

ಹದಿನೈದು ವರ್ಷದ ಹಿಂದೆ ಈ ಸೇತುವೆ ನಿರ್ಮಾಣ ಆಗಿದೆ. ಸೇತುವೆ ನಿರ್ಮಾಣಕ್ಕೆ ಅರಣ್ಯ ಭಾಗದಿಂದ ಮಣ್ಣು ತರಲಾಗಿತ್ತು ಎನ್ನಲಾಗಿದೆ. ಬಹುತೇಕ ನಾಣ್ಯ ಛತ್ರಪತಿ ಶಿವಾಜಿಯ ಮುಖಚಿತ್ರ ಹೊಂದಿವೆ. ಹಿಂಬದಿ ಕತ್ತಿ-ಗುರಾಣಿ ಚಿತ್ರವಿದ್ದು 1674 ಎಂದು ದಾಖಲಾಗಿದೆ.

ಇದನ್ನೂ ಓದಿ:Alternative To Tomatoes; ಟೊಮ್ಯಾಟೋ ಬದಲಿಗೆ ಅಡುಗೆಗೆ ಈ 5 ಪದಾರ್ಥ ಬಳಸಿ…
ಕುರಿಗಾಹಿಗಳು ಮೇಯಿಸಲು ಹೋಗಿದ್ದಾಗ ಸೇತುವೆ ಕೆಳಭಾಗದಲ್ಲಿ ನಾಣ್ಯಗಳು ಸಿಕ್ಕಿವೆ. ತಾಮ್ರದ ಮಾದರಿಯ ಐವತ್ತಕ್ಕೂ ಹೆಚ್ಚು ನಾಣ್ಯಗಳು ಪತ್ತೆಯಾಗಿವೆ. ಸೇತುವೆ ಬಳಿ‌ ಸಿಕ್ಕ ನಾಣ್ಯಗಳನ್ನು ಮನೆಗೆ ಜನರು ತೆಗೆದುಕೊಂಡು ಹೋಗಿದ್ದಾರೆ. ಅಧಿಕಾರಿಗಳು, ಸಂಶೋಧಕರು ಪರಿಶೀಲನೆ ನಡೆಸಲಿ ಎಂದು ಗ್ರಾಮದ ಚಿತ್ತಯ್ಯ ಮನವಿ ಮಾಡಿದ್ದಾರೆ.
ದೇವರ ಮೈ ಮೇಲಿದ್ದ ಸರ, ತಾಳಿ ಚೈನ್ ಕದ್ದು ಖದೀಮರು ಎಸ್ಕೇಪ್​​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven − two =
Remember me
