ಬಾಗಲಕೋಟೆ:ಮಾಜಿ ಶಾಸಕ ಎಸ್.ಜಿ. ನಂಜಯ್ಯನಮಠ ಅವರು ಶುಕ್ರವಾರ ಜೋಳಿಗೆ ಹಿಡಿದು ಭಿಕ್ಷಾಟನೆ ಮಾಡಿದರು.
ಬಾಗಲಕೋಟೆಯ ಕಾಂಗ್ರೆಸ್ ಜಿಲ್ಲಾಧ್ಯಕ್ಷರೂ ಆದ ನಂಜಯ್ಯನಮಠ ಹುಟ್ಟೂರು ಹುನಗುಂದ ತಾಲೂಕಿನ ಸೂಳಿಬಾವಿ ಗ್ರಾಮದಲ್ಲಿ ಶುಕ್ರವಾರ ಸಂಜೆ ಭಿಕ್ಷೆ ಬೇಡಿದರು. ಅಲ್ಲಿ ಬರೋಬ್ಬರಿ 59 ಸಾವಿರ ಹಣ ಸಂಗ್ರಹವಾಗಿದೆ.
ನವನಗರದಲ್ಲಿ ನಿರ್ಮಾಣವಾಗುತ್ತಿರುವ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಐವತ್ತು ಲಕ್ಷ ರೂ. ಬೇಕಿದೆ. ಹಾಗಾಗಿ ಜೋಳಿಗೆ ಹಿಡಿದು ಭಿಕ್ಷಾಟನೆ ಮೂಲಕ ದೇಣಿಗೆ ಸಂಗ್ರಹಿಸುವ ಕಾಯಕದಲ್ಲಿ ಮಾಜಿ ಶಾಸಕರು ನಿರತರಾಗಿದ್ದಾರೆ.
ಭವನ ಕಟ್ಟಡಕ್ಕಾಗಿ ಹಳ್ಳಿ ಹಳ್ಳಿಯಲ್ಲೂ ಕಾಂಗ್ರೆಸ್ ಕಾರ್ಯಕರ್ತರಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ಹಂತ- ಹಂತವಾಗಿ ಭಿಕ್ಷಾಟನೆ ಮೂಲಕ ನಂಜಯ್ಯನಮಠ ಅವರು ಹಣ ಸಂಗ್ರಹಿಸಲಿದ್ದಾರೆ.
ನ್ಯಾಯ ಬೇಡಿ ಮನೆ ಬಾಗಿಲಿಗೆ ಬಂದ ಶಾಸಕನಿಗೆ ಶಿಸ್ತು ಸಮಿತಿಯತ್ತ ಬೆರಳು ತೋರಿಸಿ ಡಿಕೆಶಿ ಎಸ್ಕೇಪ್​!

ಉಮಾಶ್ರೀ ಕಾರು ಅಪಘಾತ, ಸ್ಥಳದಲ್ಲೇ ಇಬ್ಬರ ಸಾವು! ತೀವ್ರ ಸಂಕಟಕ್ಕೆ ಸಿಲುಕಿದ ನಟಿ

ದನ ಕಾಯೋಕೆ ಹೋಗಿ… ವೈದ್ಯರಿಗೆ ಸಚಿವ ಸುಧಾಕರ್​ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
