ಬೆಂಗಳೂರು:ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವರಾಗಿ ನಾಳೆ ಪ್ರಮಾಣವಚನ ಸ್ವೀಕರಿಸಲಿರುವವರ ಅಧಿಕೃತ ಪಟ್ಟಿ ಬಹಿರಂಗಗೊಂಡಿದೆ.
ನೂತನ ಸಚಿವರ ಅಧಿಕೃತ ಪಟ್ಟಿ ಮುಖ್ಯಮಂತ್ರಿಯವರ ಕಚೇರಿಯಿಂದಲೇ ರಾಜಭವನಕ್ಕೆ ಇಂದು ರವಾನೆಯಾಗಿದ್ದು, ಒಟ್ಟು 24 ಮಂದಿಯ ಹೆಸರು ಈ ಪಟ್ಟಿಯಲ್ಲಿದೆ.
ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಮಧು ಬಂಗಾರಪ್ಪ, ಸಂತೋಷ್ ಲಾಡ್ ಮುಂತಾದವರ ಹೆಸರು ಈ ಪಟ್ಟಿಯಲ್ಲಿದೆ.

ದಂಪತಿ ಮಧ್ಯೆ ಪ್ರೀತಿ ಇದ್ದರೂ ದಾಂಪತ್ಯ ದ್ರೋಹ; ವಿವಾಹೇತರ ಸಂಬಂಧದ ಬಗ್ಗೆ ಇಲ್ಲ ಪಶ್ಚಾತ್ತಾಪ: ಏನಿದು ಅಧ್ಯಯನ?
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + 1 =
Remember me
