ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹೊಸದಾಗಿ 9,886 ಕರೊನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಪ್ರಮಾಣ 6,30,516ಕ್ಕೆ ತಲುಪಿದೆ.
ಮತ್ತೊಂದೆಡೆ 8,989 ಮಂದಿ ಗುಣವಾಗಿ ಶನಿವಾರವೊಂದೇ ದಿನ ಬಿಡುಗಡೆ ಆಗಿದ್ದು, ಇದುವರೆಗೆ ಗುಣವಾಗಿರುವವರ ಒಟ್ಟು ಸಂಖ್ಯೆ 5,08,495ಕ್ಕೆ ಏರಿದೆ. ಅದಾಗ್ಯೂ ರಾಜ್ಯದಲ್ಲಿ ಪ್ರಸ್ತುತ 1,12,783 ಸಕ್ರಿಯ ಪ್ರಕರಣಗಳು ಇದ್ದು, 841 ಮಂದಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನು ಓದಿ:ಜನವರಿಯಲ್ಲಿ ಸಿಗಲಿದೆ ಕರೊನಾ ಲಸಿಕೆ!
ಬೇಸರ ವಿಷಯವೆಂದರೆ ಒಂದೇ ದಿನದಲ್ಲಿ, ಅಂದರೆ ಶನಿವಾರ ನೂರು ಮಂದಿ ಕರೊನಾಗೆ ಬಲಿಯಾಗಿದ್ದಾರೆ. ಇದುವರೆಗೆ 9,219 ಮಂದಿ ಕರೊನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ಇದನ್ನು ಓದಿ:ಕರೊನಾ ಪರೀಕ್ಷೆ ಮಾಡಿಸಿಕೊಳ್ಳಲು ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳುತ್ತಾರಂತೆ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:18 − two =
Remember me
