ಮೈಸೂರು:ಸಂಸದ ಶ್ರೀನಿವಾಸ್ ಪ್ರಸಾದ್‌ ಅವರಿಗೂ ಕರೊನಾ ಪಾಸಿಟಿವ್ ದೃಢಪಟ್ಟಿದೆ.
ಜ್ವರ ಹಾಗೂ ಮೈ-ಕೈ ನೋವಿನಿಂದ ಬಳಲುತ್ತಿದ್ದ ಸಂಸದರು ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದರು. ವರದಿಯಲ್ಲಿ ಪಾಸಿಟಿವ್​ ಬಂದಿದೆ.
ಕರೊನಾ ಸೋಂಕು ತಗುಲಿರುವ ಶ್ರೀನಿವಾಸ್​ ಪ್ರಸಾದ್​ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದ್ದು, ಮೈಸೂರಿನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣ ಬೆಳೆಸಿದ್ದಾರೆ. ಸಂಸದರ ಮನೆಯ 17ಕ್ಕೂ ಹೆಚ್ಚು ಸದಸ್ಯರ ಸ್ವ್ಯಾಬ್ ಪರೀಕ್ಷೆ ಮಾಡಲಾಗಿದೆ. ಶಾಸಕ ಹರ್ಷವರ್ಧನ್ ಸೇರಿ ಇತರರ ವರದಿ ನೆಗೆಟಿವ್ ಬಂದಿದೆ.
ಶಾಸಕ ಜಮೀರ್​ ಅಹ್ಮದ್​ ಖಾನ್​ಗೆ ಕೊವಿಡ್​-19 ಸೋಂಕು; ಆಸ್ಪತ್ರೆಗೆ ದಾಖಲು

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four − 3 =
Remember me
