ಬೆಂಗಳೂರು:ರಾಜ್ಯದಲ್ಲಿ ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ 19 ಹೊಸ ಸೋಂಕು ಪ್ರಕರಣ ಪತ್ತೆಯಾಗಿದ್ದು, ಒಂದೇ ದಿನ ಈ ಮಹಾಮಾರಿ ಎರಡು ಜೀವಗಳನ್ನು ಬಲಿ ಪಡೆದಿದೆ.
ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿತರ ಸಂಖ್ಯೆ 279ಕ್ಕೆ ಏರಿದ್ದು, 12 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರಲ್ಲಿ ಒಬ್ಬ ಗರ್ಭಿಣಿಯೂ ಸೇರಿದ್ದಾರೆ. 80 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ.
ಮೃತಪಟ್ಟವರ ಪೈಕಿ ಕಲಬುರಗಿ ಮೂವರು, ಚಿಕ್ಕಬಳ್ಳಾಪುರ ಇಬ್ಬರು, ಬೆಂಗಳೂರು ಇಬ್ಬರು, ಬಾಗಲಕೋಟೆ, ಬೆಳಗಾವಿ, ವಿಜಯಪುರ, ತುಮಕೂರು ಹಾಗೂ ಗದಗ ತಲಾ ಒಬ್ಬರು ಸೇರಿದ್ದಾರೆ.
ಸೋಂಕಿತರ ಪ್ರಮಾಣ ಹೀಗಿದೆ:
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್‌ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್‌ ಅಪ್ಲಿಕೇಷ್‌ ಡೌನ್‌ಲೋಡ್‌ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್‌ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.
FACT CHECK |ನಿದ್ರಿಸುತ್ತಿದ್ದ ಶವಾಗಾರದ ಸಿಬ್ಬಂದಿ ಮೃತಪಟ್ಟಿದ್ದಾನೆ ಎಂದು ತಿಳಿದು ಜೀವಂತ ಸಂಸ್ಕಾರ ಮಾಡಿದ ಘಟನೆ ನಿಜವೇ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 12 =
Remember me
