ವಿಜಯಪುರ:ಸಾವಿನಲ್ಲೂ ತಾಯಿ-ಮಗ ಒಂದಾಗಿರುವ ಹೃದಯ ವಿದ್ರಾವಕ‌ ಘಟನೆ ವಿಜಯಪುರದಲ್ಲಿ ನಡೆದಿದೆ.
ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ‌ ಗ್ರಾಮದ ತಾಯಿ-ಮಗ ನಿನ್ನೆ (ಮೇ 07) ಸಾವಿಗೀಡಾಗಿದ್ದಾರೆ. ಕರೊನಾ ಮಹಾಮಾರಿಗೆ ಅನುದಾನಿತ ಶಾಲೆ ಶಿಕ್ಷಕ ಹಾಗೂ ಆತನ ತಾಯಿ ಬಲಿಯಾಗಿದ್ದಾರೆ.‌
ನಿನ್ನೆ ಮಧ್ಯಾಹ್ನ ಉತ್ತರಕನ್ನಡ ಶಿರಸಿಯಲ್ಲಿ ಪ್ರೌಢ ಶಾಲೆ ಶಿಕ್ಷಕ ದಶರಥ ಮ್ಯಾಗೇರಿ (54) ಮೃತಪಟ್ಟರು. ಮಗನ‌‌ ಸಾವಿನ‌ ಸುದ್ದಿ ತಿಳಿದು ಇತ್ತ ವಿಜಯಪುರದಲ್ಲಿ ತಾಯಿ ಲಲಿತಾಬಾಯಿ‌ ಮ್ಯಾಗೇರಿ(80) ಕೂಡ ಸಾವಿಗೀಡಾಗಿದ್ದಾರೆ.
ಮೊದಲಿಗೆ ತಾಯಿಗೆ ಹುಷಾರಿಲ್ಲ‌ ಎಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದ ಮಗನಿಗೆ ಈ ವೇಳೆ ಅನಾರೋಗ್ಯ ಕಾಡಿತ್ತು. ಹೀಗಾಗಿ ಅನಾರೋಗ್ಯದಿಂದ ಶಿರಸಿಯಲ್ಲಿ‌ ನಿನ್ನೆ ಮಧ್ಯಾಹ್ನ ಮೊದಲು ಮಗ ಮೃತಪಟ್ಟಿದ್ದಾರೆ. ಮಗನ ಸಾವಿನ ಸುದ್ದಿ ತಿಳಿದು ಇತ್ತ ತಾಯಿ ಕೂಡ ಕೊನೆಯುಸಿರೆಳೆದಿದ್ದಾರೆ.
VIDEO: ಜನರ ಮೆಚ್ಚುಗೆಗೆ ಪಾತ್ರವಾದ ವಿರಾಟ್ ಕೊಹ್ಲಿ ದಂಪತಿಯ ಸಾಮಾಜಿಕ ಕಳಕಳಿ

ಬಾಬಾ ರಾಮದೇವ್​ರ ಕೊರೊನಿಲ್​​ ಬಗ್ಗೆ ಹೆಚ್ಚಿದ ಗೂಗಲ್ ಸರ್ಚ್​ !

ಕೋವಿಡ್: ಗಂಭೀರವಲ್ಲದ 30-40% ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ಶಿಫ್ಟ್‌ ಮಾಡಲು ನಿರ್ಧಾರ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × one =
Remember me
