ಬೆಂಗಳೂರು:ವರ್ಷಾಂತ್ಯದಲ್ಲಿ ಮಹಾಮಾರಿ ಕೋವಿಡ್​ ಮತ್ತೊಮ್ಮೆ ತನ್ನ ಆರ್ಭಟ ಶುರು ಮಾಡಿದ್ದು, ಇದರ ರೂಪಾಂತರ ತಳಿ JN.1 ವೈರಸ್​​ ಕರ್ನಾಟಕದಲ್ಲಿ ಕಾಣಿಸಿಕೊಂಡಿದೆ. ಕೋವಿಡ್​ ಪಾಸಿಟಿವಿಟಿ ಪ್ರಮಾಣದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರತ್ಯೇಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಈಗಾಗಲೇ 400ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು,  60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ರೋಗಗಳಿಂದ ಬಳಲಲುತ್ತಿರುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಸರ್ಕಾರದಿಂದ ಕೋವಿಡ್‌ ಮಾರ್ಗಸೂಚಿ ಹೊರಡಿಸಲಾಗಿದೆ.
ಕೋವಿಡ್ ಸೋಂಕಿನ ಉಪತಳಿಯಾದ JN.1 ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಮಾರ್ಗಸೂಚಿ ಹೊರಡಿಸಲಾಗಿದೆ.ಲಭ್ಯವಿರುವ ಮಾಹಿತಿ ಪ್ರಕಾರ JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದ್ದು ಹೊಸವರ್ಷಾಚರಣೆಯ ಸಂದರ್ಭದಲ್ಲಿ…pic.twitter.com/s2UjH4IrYW
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 8 =
Remember me
