ಬಾಗಲಕೋಟೆ: ಕರೊನಾ ಸೋಂಕು ಹರಡುವಿಕೆಯ ವಿಚಾರದಲ್ಲಿ ಬಾಗಲಕೋಟೆ ಹಾಟ್​ಸ್ಪಾಟ್ ಎನಿಸಿಕೊಂಡಿದೆ. ನಗರದಲ್ಲೇ 11 ಜನರಿಗೆ ಸೋಂಕು ಪತ್ತೆಯಾಗಿದ್ದು, ಈ ಕುರಿತಾಗಿ ಶಾಸಕ ವೀರಣ್ಣ ಚರಂತಿ ಮಠ ಅವರಿಗೆ ಸಿಎಂ ಬಿಎಸ್​ ಯಡಿಯೂರಪ್ಪ ಅವರು ದೂರವಾಣಿ ಕರೆ ಮಾಡಿದ್ದರು. ಜಿಲ್ಲೆಯ ಸ್ಥಿತಿಗತಿ ಕುರಿತ ವಿಚಾರಗಳನ್ನು ಅವರ ಜತೆಗೆ ಚರ್ಚಿಸಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 14 ಜನರಿಗೆ ಕರೊನಾ ಸೋಂಕು ಪಾಸಿಟಿವ್ ಆಗಿದ್ದು, ಒಂದು ಸಾವು ಸಂಭವಿಸಿದೆ. ಬಾಗಲಕೋಟೆ ನಗರದಲ್ಲಿ 11, ಮುಧೋಳ ತಾಲೂಕಿನಲ್ಲಿ 3 ಪ್ರಕರಣಗಳಿವೆ. ಆದಾಗ್ಯೂ ಪರಿಸ್ಥಿತಿ ನಿಯಂತ್ರಣದಲ್ಲಿ ಇದೆ ಎಂದು ಶಾಸಕ ಚರಂತಿಮಠ ಅವರು ಸಿಎಂಗೆ ಮಾಹಿತಿ ನೀಡಿದ್ದಾರೆ.
ಬಾಗಲಕೋಟೆ ನಗರದಲ್ಲಿ ಒಂದೇ ಪ್ರದೇಶದಲ್ಲಿ ಸೋಂಕು ಪತ್ತೆಯಾಗಿದ್ದು, ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಉಳಿದಂತೆ ಲಾಕ್​ಡೌನ್ ನಿಯಮ ಪಾಲನೆ, ಕ್ವಾರಂಟೈನ್ ಎಲ್ಲದರ ಮೇಲೂ ಜಿಲ್ಲಾಡಳಿತ ನಿಗಾವಹಿಸಿದೆ ಎಂದು ಅವರು ತಿಳಿಸಿದ್ದಾರೆ.
ಏಳು ಲಕ್ಷ ದಾಟಿತು ಕರೊನಾ ಸೋಂಕುಪೀಡಿತರ ಸಂಖ್ಯೆ ಅಮೆರಿಕದಲ್ಲಿ…

ಒಂದೇ ಒಂದು ಆ್ಯಪಲ್​ – 2 ಕೋಟಿ ಪರಿಹಾರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
