ಯಾದಗಿರಿ:ಕುರಿಗೆ ಸ್ನಾನ ಮಾಡಿಸಲೆಂದು ನದಿ ನೀರಿಗಿಳಿದ ಕುರಿಗಾಹಿಯನ್ನ ಮೊಸಳೆ ಎಳೆದುಕೊಂಡು ಹೋದ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಶಹಾಪುರ ತಾಲೂಕಿನ ಶಾರದಹಳ್ಳಿ ಗ್ರಾಮದ ಲಕ್ಷ್ಮಣ್ಣನನ್ನ ಮೊಸಳೆ ಎಳೆದೊಯ್ದಿದೆ. ವಡಗೇರಾ ತಾಲೂಕಿನ ಯಕ್ಷಿಂತಿ ಗ್ರಾಮದ ಕೃಷ್ಣಾ ನದಿಯ ನೀರಲ್ಲಿ ಕುರಿಗಳಿಗೆ ಸ್ನಾನ ಮಾಡಿಸಲೆಂದು ಹೋದಾಗ ಈ ಘಟನೆ ಸಂಭವಿಸಿದೆ.
ಬಿಸಿಲು ಹೆಚ್ಚಿರುವ ಕಾರಣ ನಾಲ್ಕು ಜನ ಕುರಿಗಾಹಿಗಳು ಕುರಿಗಳಿಗೆ ಸ್ನಾನ ಮಾಡಿಸಲು ಕೃಷ್ಣಾ ನದಿಗೆ ತೆರಳಿದ್ದರು. ಕುರಿಗಳ ಮೈ ತೊಳೆಯುತ್ತಿದ್ದರು. ಈ ವೇಳೆ ದಾಳಿ ಮಾಡಿದ ಮೊಸಳೆ, ಲಕ್ಷ್ಮಣ್ಣನನ್ನು ಎಳೆದುಕೊಂಡು ನೀರೊಳಗೆ ಮರೆಯಾಗಿದೆ. ಉಳಿದ ಮೂವರು ಅಪಾಯದಿಂದ ಪಾರಾಗಿದ್ದಾರೆ.
ರಸ್ತೆಬದಿಯ ತಂಗುದಾಣದಲ್ಲಿ ಹಾಡಹಗಲೇ ವೃದ್ಧೆ ಮೇಲೆ ಅತ್ಯಾಚಾರ! ಪೈಶಾಚಿಕ ಕೃತ್ಯಕ್ಕೆ ಬೆಚ್ಚಿದ ಸ್ಥಳೀಯರು

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

Video| ಕಪಾಳಕ್ಕೆ ಹೊಡೆದ ಪಿಎಸ್​ಐಗೆ ​ಯುವತಿ ಅವಾಜ್​! ನನ್​ ಗಾಡಿ ಮುಟ್ಟೋಕೆ ನೀನ್ಯಾರೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − eight =
Remember me
