ಆನೇಕಲ್: ಸಿಲಿಂಡರ್​ ಸ್ಫೋಟಕ್ಕೆ ಇಡೀ ಅಂಗಡಿಯೇ ಧ್ವಂಸವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಮುತ್ತಾನಲ್ಲೂರಿನಲ್ಲಿ ನಡೆದಿದೆ.

ಮುತ್ತಾನಲ್ಲೂರು ಸರ್ಕಲ್​​ನಲ್ಲಿರುವ . ಸ್ಟವ್ ರಿಪೇರಿ ಅಂಗಡಿಯಲ್ಲಿ ಸಿಲಿಂಡರ್​ ಸ್ಫೋಟಗೊಂಡಿದ್ದು, ಇದರ ಪರಿಣಾಮ ಸುತ್ತಮುತ್ತಲಿನ ಅಂಗಡಿ, ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ವ್ಯಕ್ತಿಯೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ:500 ವರ್ಷಗಳ ಹಿಂದೆ ನಿರ್ಮಾಣವಾದ ಮ್ಯಾಜಿಕಲ್​ ಬಾವಿಯ ಬಗ್ಗೆ ತಿಳಿದ್ರೆ ನಿಮ್ಮ ಹುಬ್ಬೇರುವುದು ಗ್ಯಾರೆಂಟಿ!

ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸೂರ್ಯಸಿಟಿ ಪೊಲೀಸರು ಅಂಗಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಎಚ್​.ಡಿ.ರೇವಣ್ಣ ನಾಮಪತ್ರ ಸಲ್ಲಿಕೆ; ಪತ್ನಿ ಭವಾನಿ ಬಳಿ ಇದೆ ಕೆಜಿಗಟ್ಟಲೆ ಬೆಳ್ಳಿ-ಬಂಗಾರ

ರಾಜ್ಯದಲ್ಲಿ ಕೋವಿಡ್​ ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರಕ್ಕೆ ಏರಿಕೆ; ಲಸಿಕೆ ಪಡೆಯಲು ಜನರ ನಿರಾಸಕ್ತಿ

ಪ್ರತಾಪ್​ಸಿಂಹ-ಶ್ರೀವತ್ಸಗೆ ರಾಮದಾಸ್​ ಅಭಿಮಾನಿಗಳ ತಡೆ; ಅರ್ಧ ಗಂಟೆಯಿಂದ ಭೇಟಿಗಾಗಿ ಕಾಯುತ್ತಿರುವ ಸಂಸದ-ಅಭ್ಯರ್ಥಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
