ಚಿಕ್ಕೋಡಿ:ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ ಅವರ ಪತ್ನಿ ಶ್ರುತಿ (29) ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕಲ್ಲೋಳಿ ಗ್ರಾಮದಲ್ಲಿರುವ ತಮ್ಮ ಮನೆಯ ಬೆಡ್ ರೂಮ್‌ನಲ್ಲಿ ಅವರು ಫ್ಯಾನ್‌ಗೆ ಸೀರೆ ಕಟ್ಟಿ ನೇಣು ಬಿಗಿದುಕೊಂಡಿದ್ದಾರೆ.
‘ಪ್ಲೀಸ್ ಟೇಕ್ ಕೇರ್ ಆಫ್ ಮೈ ಡಾಟರ್’ ಎಂದು ತಮ್ಮ ತಂದೆಗೆ ವಾಟ್ಸ್ಯಾಪ್ ಮೆಸೇಜ್ ಕಳಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಪತಿಯ ಜತೆ ಮನಸ್ತಾಪ ಮತ್ತು ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ಸದನದಲ್ಲಿ ಮೊಬೈಲ್ ಫೋನ್ ಬಳಕೆಗೆ ಸದ್ಯದಲ್ಲೇ ಬೀಳಲಿದೆ ಬ್ರೇಕ್!

ಮಗುವಿನ ಸಾಕ್ಷಿ ಸರಿ ಇಲ್ಲದಿದ್ದರೇನು… ತಾಯಿಯ ಮಾತು ಕೇಳಿ ಎಂದ ಹೈಕೋರ್ಟ್

ಪತ್ರ ಬರೆದಿಟ್ಟು ಯುವಕ ನಾಪತ್ತೆ: ಪತ್ರ ಓದಿ ಬೆಚ್ಚಿಬಿದ್ದ ತಂದೆ-ತಾಯಿ ಪೊಲೀಸ್​ ಠಾಣೆಗೆ ದೌಡು!

ವೃದ್ಧರನ್ನು ಟ್ರಕ್​ನಿಂದ ತಳ್ಳುತ್ತಿರುವ ಅಧಿಕಾರಿ! ಭಯಾನಕ ವಿಡಿಯೋ ವೈರಲ್- ಉಪ ಆಯುಕ್ತ ಸಸ್ಪೆಂಡ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 2 =
Remember me
