ಬೆಂಗಳೂರು:ಡಿಸಿಎಂ ಗೋವಿಂದ ಕಾರಜೋಳ ಅವರ ಪುತ್ರ ಗೋಪಾಲ ಕಾರಜೋಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಕರೊನಾ ಸೋಂಕಿನಿಂದ 24 ದಿನಗಳಿಂದಲೂ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋಪಾಲ ಕಾರಜೋಳ ಅವರನ್ನು ಇದೀಗ ಚೆನ್ನೈಗೆ ಏರ್​ಲಿಫ್ಟ್​ ಮಾಡುವ ಬಗ್ಗೆ ಚಿಂತಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಮಣಿಪಾಲ್​​ನಲ್ಲಿ ವೆಂಟಿಲೇಟರ್ ಮುಖಾಂತರ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೂ ಅವರ ಆರೋಗ್ಯ ಸುಧಾರಿಸಿರಲಿಲ್ಲ. ಹಾಗಾಗಿ ಚೆನ್ನೈ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ಡಿಸಿಎಂ ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು ಡಿಸಿಎಂ ಪುತ್ರನ ಆರೋಗ್ಯ ಗಂಭೀರವಾಗಿದೆ ಎಂದು ಇಂದು ಸಿಎಂ ಯಡಿಯೂರಪ್ಪನವರೂ ಹೇಳಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 18 =
Remember me
