ಬೆಂಗಳೂರು:ಕೇಂದ್ರ ಸರ್ಕಾರ ಪ್ರಕಟಿಸಿರುವ ಇತರ ಹಿಂದುಳಿದ ವರ್ಗಗಳ ಪಟ್ಟಿ(ಒಬಿಸಿ)ಯಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಎಲ್ಲ ಉಪ ಪಂಗಡಗಳನ್ನು ಸೇರಿಸಬೇಕು ಎಂಬುದಾಗಿ ವೀರಶೈವ-ಲಿಂಗಾಯತ ಮಠಾಧೀಶರು ಪಟ್ಟು ಹಿಡಿದಿದ್ದು, ಆ ಸಂಬಂಧ ಬೃಹತ್ ಸಭೆಯನ್ನೂ ನಡೆಸಿದ್ದಾರೆ.
ವೀರಶೈವ-ಲಿಂಗಾಯತ ಸಮುದಾಯದ ಹಲವಾರು ಮಠಾಧೀಶರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಲ್ಲದೆ, ಒಬಿಸಿ ಪಟ್ಟಿಗೆ ಸಮುದಾಯದ ಎಲ್ಲ ಪಂಗಡಗಳನ್ನು ಸೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಅವರಿಗೆ ಮನವಿಪತ್ರವನ್ನೂ ಬರೆದಿದ್ದಾರೆ.
ರಾಷ್ಟ್ರೀಯ ವೀರಶೈವ-ಲಿಂಗಾಯತ ಮಠಾಧೀಶರ ಒಕ್ಕೂಟದ ನೇತೃತ್ವದಲ್ಲಿ ಬೆಂಗಳೂರಿನ ವಿಜಯನಗರದಲ್ಲಿ ನಡೆದ ಈ ಸಭೆಯಲ್ಲಿ ಮುಂದಿನ ನಿಲುವು-ನಡೆಗಳ ಬಗ್ಗೆ ವ್ಯಾಪಕ ಚರ್ಚೆ ನಡೆಸಿದ ಬಳಿಕ ಈ ಮನವಿ ಪತ್ರವನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ.ಪರಮಶಿವಯ್ಯ ಅವರಿಗೆ ಹಸ್ತಾಂತರಿಸಲಾಯಿತು. ಮಠಾಧೀಶರು ನೀಡಿರುವ ಈ ಮನವಿಯನ್ನು ಪರಮಶಿವಯ್ಯ ಅವರು ಫೆ. 19ರಂದು ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಿರುವರು. ಈ ಮನವಿ ಪತ್ರದಲ್ಲೇನಿದೆ ಎಂಬ ವಿವರ ಇಲ್ಲಿದೆ.

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + two =
Remember me
