ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಸಂಬಂಧಿಸಿದ ಪ್ರತಿಭಟನೆಗೆ ಬಳಸಿದ್ದ ಕುರ್ಚಿಗಳಿಗೆ ಕಿಡಿಗೇಡಿಗಳು ಭಾನುವಾರ ರಾತ್ರಿ ಬೆಂಕಿ ಹಚ್ಚಿದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧ ನಡೆಸಿದ ಪ್ರತಿಭಟನೆ ವೇಳೆ ಬಳಸಿದ್ದ ಕುಚ್ಚಿಗಳನ್ನು ತುಂಬಿದ್ದ ಕ್ಯಾಂಟರ್ ಟ್ರಕ್​ಬೆಂಕಿಗಾಹುತಿಯಾಗಿದೆ. ದೇರಳಕಟ್ಟೆಯಲ್ಲಿ ಈ ಘಟನೆ ನಡೆದಿದ್ದು, 2,500 ಕುರ್ಚಿ ಮತ್ತು ಲಾರಿ ಬೆಂಕಿಗಾಹುತಿಯಾಗಿದೆ.
ದೇರಳಕಟ್ಟೆ ಪೌರತ್ವ ಸಂರಕ್ಷಣಾ ಸಮಿತಿ ಭಾನುವಾರ ಪತ್ರಿಭಟನೆ ನಡೆಸಿತ್ತು. ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಆಗಿದ್ದು, ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ. ವಿವರಗಳಿಗೆ ದ್ವಿಗ್ವಿಜಯ ನ್ಯೂಸ್ ವಿಡಿಯೋ ನೋಡಿ..


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + fifteen =
Remember me
